‘777 ಚಾರ್ಲಿ’ ಸಿನಿಮಾ ಶೂಟಿಂಗ್ ಮುಕ್ತಾಯ; ಕುಂಬಳಕಾಯಿ ಒಡೆದ ಸಂಭ್ರಮದಲ್ಲಿ ರಕ್ಷಿತ್
‘ಅವನೇ ಶ್ರೀಮನ್ನಾರಾಯಣ’ ಸಿನಿಮಾ ನಂತರ ತೆರೆಗೆ ಬರುತ್ತಿರುವ ರಕ್ಷಿತ್ ಶೆಟ್ಟಿಯ ಸಿನಿಮಾ ಇದಾಗಿದೆ. ಈಗ ಇಡೀ ತಂಡ ಕುಂಬಳಕಾಯಿ ಒಡೆದ ವಿಡಿಯೋ ವೈರಲ್ ಆಗಿದೆ.
ರಕ್ಷಿತ್ ಶೆಟ್ಟಿ ನಟನೆಯ ‘777 ಚಾರ್ಲಿ’ ಸಿನಿಮಾ ದೊಡ್ಡಮಟ್ಟದ ನಿರೀಕ್ಷೆ ಮೂಡಿಸಿದೆ. ಈ ಸಿನಿಮಾದಲ್ಲಿ ನಾಯಿ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದೆ. ಕೊವಿಡ್ ಕಾರಣದಿಂದ ಸಿನಿಮಾ ಕೆಲಸಗಳು ಉಳಿದುಕೊಂಡಿದ್ದವು. ಈಗ ಸಿನಿಮಾ ಕೆಲಸಗಳು ಪೂರ್ಣಗೊಂಡಿವೆ. ಕುಂಬಳಕಾಯಿ ಒಡೆದ ಸಂಭ್ರಮದಲ್ಲಿ ರಕ್ಷಿತ್ ಶೆಟ್ಟಿ ಇದ್ದಾರೆ.
‘ಅವನೇ ಶ್ರೀಮನ್ನಾರಾಯಣ’ ಸಿನಿಮಾ ನಂತರ ತೆರೆಗೆ ಬರುತ್ತಿರುವ ರಕ್ಷಿತ್ ಶೆಟ್ಟಿಯ ಸಿನಿಮಾ ಇದಾಗಿದೆ. ಈಗ ಇಡೀ ತಂಡ ಕುಂಬಳಕಾಯಿ ಒಡೆದ ವಿಡಿಯೋ ವೈರಲ್ ಆಗಿದೆ. ಈಗಾಗಲೇ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಿಗೆ ಚಾಲನೆ ನೀಡಲಾಗಿದೆ. ಶೀಘ್ರವೇ ಸಿನಿಮಾ ತೆರೆಗೆ ಬರುವ ನಿರೀಕ್ಷೆ ಇದೆ. ಈ ಮೊದಲು ರಿಲೀಸ್ ಆದ ಸಿನಿಮಾದ ಟೀಸರ್ಗಳು ಸಾಕಷ್ಟು ಭರವಸೆ ಮೂಡಿಸಿದೆ.
ಇದನ್ನೂ ಓದಿ: ನಟ ರಕ್ಷಿತ್ ಶೆಟ್ಟಿ ಕಡೆಯಿಂದ ಮಹತ್ವದ ಘೋಷಣೆ; ಅಭಿಮಾನಿಗಳಿಗೆ ಇದು ಖುಷಿ ಸುದ್ದಿ
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್

