AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ಷಿತ್​ ಶೆಟ್ಟಿಗೆ ಹೊಳೆಯಲೇ ಇಲ್ಲ ರಶ್ಮಿಕಾ ಮಂದಣ್ಣ ಹೆಸರು; ಇಲ್ಲಿದೆ ಫನ್ನಿ ವಿಡಿಯೋ

‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾದ ರಿಲೀಸ್​ ಪ್ರಯುಕ್ತ ‘ಟಿವಿ9 ಕನ್ನಡ’ ನಡೆಸಿದ ವಿಶೇಷ ಸಂದರ್ಶನದಲ್ಲಿ ರಕ್ಷಿತ್​ ಶೆಟ್ಟಿ ಮತ್ತು ರುಕ್ಮಿಣಿ ವಸಂತ್​ ಅವರು ಭಾಗವಹಿಸಿದ್ದಾರೆ. ಈ ವೇಳೆ ಅವರಿಗೆ ಹಲವು ಪ್ರಶ್ನೆಗಳು ಎದುರಾಗಿವೆ. ಒಂದು ಪ್ರಶ್ನೆಗೆ ಉತ್ತರವಾಗಿ ರಶ್ಮಿಕಾ ಮಂದಣ್ಣ ಅವರ ಹೆಸರನ್ನು ರಕ್ಷಿತ್​ ಶೆಟ್ಟಿ ಊಹಿಸಬೇಕಿತ್ತು. ಆ ಕ್ಷಣ ಹೇಗಿತ್ತು ನೋಡಿ..

ಮದನ್​ ಕುಮಾರ್​
|

Updated on: Aug 28, 2023 | 9:38 PM

Share

ನಟ ರಕ್ಷಿತ್​ ಶೆಟ್ಟಿ ಅವರು ಈಗ ‘ಸಪ್ತ ಸಾಗರದಾಚೆ ಎಲ್ಲೋ’ (Sapta Sagaradaache Ello) ಸಿನಿಮಾದ ಬಿಡುಗಡೆಗೆ ಕಾದಿದ್ದಾರೆ. ಸೆಪ್ಟೆಂಬರ್​ 1ರಂದು ಈ ಚಿತ್ರ ರಿಲೀಸ್​ ಆಗಲಿದೆ. ಈ ಸಿನಿಮಾದಲ್ಲಿ ನಟಿ ರುಕ್ಮಿಣಿ ವಸಂತ್​ ಅವರು ರಕ್ಷಿತ್​ ಶೆಟ್ಟಿಗೆ ಜೋಡಿಯಾಗಿ ನಟಿಸಿದ್ದಾರೆ. ಎರಡು ಪಾರ್ಟ್​ನಲ್ಲಿ ಈ ಚಿತ್ರ ಮೂಡಿಬಂದಿದೆ. ಹೇಮಂತ್​ ರಾವ್​ ಅವರು ನಿರ್ದೇಶನ ಮಾಡಿದ್ದಾರೆ. ಸಿನಿಮಾದ ರಿಲೀಸ್​ ಪ್ರಯುಕ್ತ ‘ಟಿವಿ9 ಕನ್ನಡ’ ನಡೆಸಿದ ವಿಶೇಷ ಸಂದರ್ಶನದಲ್ಲಿ ರಕ್ಷಿತ್​ ಶೆಟ್ಟಿ (Rakshit Shetty) ಮತ್ತು ರುಕ್ಮಿಣಿ ವಸಂತ್​ ಅವರು ಭಾಗವಹಿಸಿದ್ದಾರೆ. ಈ ವೇಳೆ ಅವರಿಗೆ ಹಲವು ಪ್ರಶ್ನೆಗಳು ಎದುರಾದವು. ಒಂದು ಪ್ರಶ್ನೆಗೆ ಉತ್ತರವಾಗಿ ರಶ್ಮಿಕಾ ಮಂದಣ್ಣ (Rashmika Mandanna) ಅವರ ಹೆಸರನ್ನು ರಕ್ಷಿತ್​ ಶೆಟ್ಟಿ ಊಹಿಸಬೇಕಿತ್ತು. ಆ ಕ್ಷಣದಲ್ಲಿ ಅವರಿಗೆ ಆ ಹೆಸರು ಹೊಳೆಯಲೇ ಇಲ್ಲ. ಫನ್ನಿ ಕ್ಷಣದ ವಿಡಿಯೋ ಹೇಗಿದೆ ನೋಡಿ..

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ರಸ್ತೆ ಕಾಮಗಾರಿಗೆ ಕಮಿಷನ್: ಕಲಬುರಗಿ ಪಂಚಾಯತ್ ರಾಜ್ ಜೆಇ ಲಂಚಾವತಾರ ಬಯಲು
ರಸ್ತೆ ಕಾಮಗಾರಿಗೆ ಕಮಿಷನ್: ಕಲಬುರಗಿ ಪಂಚಾಯತ್ ರಾಜ್ ಜೆಇ ಲಂಚಾವತಾರ ಬಯಲು
ರಾಜಸ್ಥಾನದಲ್ಲಿ ಭಾರತೀಯ ವಾಯುಪಡೆಯ ಯುದ್ಧ ವಿಮಾನ ಪತನ, ಇಬ್ಬರು ಸಾವು
ರಾಜಸ್ಥಾನದಲ್ಲಿ ಭಾರತೀಯ ವಾಯುಪಡೆಯ ಯುದ್ಧ ವಿಮಾನ ಪತನ, ಇಬ್ಬರು ಸಾವು
ಜೈಲಿನಲ್ಲೇ ಉಗ್ರರಿಗೆ ರಾಜಾತಿಥ್ಯ, ಗೃಹ ಇಲಾಖೆ ನಿದ್ದೆ ಮಾಡ್ತಿದೆ: ಅಶೋಕ್
ಜೈಲಿನಲ್ಲೇ ಉಗ್ರರಿಗೆ ರಾಜಾತಿಥ್ಯ, ಗೃಹ ಇಲಾಖೆ ನಿದ್ದೆ ಮಾಡ್ತಿದೆ: ಅಶೋಕ್