‘ಮುಂದಿನ ವರ್ಷ ಹೆಂಡ್ತಿ ಜೊತೆ ಬನ್ನಿ’; ರಕ್ಷಿತ್ ಶೆಟ್ಟಿ ಪ್ರತಿಕ್ರಿಯೆ ಏನು?
ಇತ್ತೀಚೆಗೆ ಅವರು ತಮ್ಮ ಹುಟ್ಟೂರು ಉಡುಪಿಗೆ ತೆರಳಿದ್ದಾರೆ. ಅಲ್ಲಿ ಅಭಿಮಾನಿಗಳ ಜೊತೆ ಅವರು ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರದ ಯಶಸ್ಸನ್ನು ಆಚರಿಸಿದ್ದಾರೆ. ಹುಲಿ ಕುಣಿತದಲ್ಲಿ ಭಾಗಿ ಆಗಿದ್ದಾರೆ. ವೇದಿಕೆ ಏರಿದ ಸಂದರ್ಭದಲ್ಲಿ ಅವರಿಗೆ ಒಂದು ವಿಶೇಷ ಬೇಡಿಕೆ ಬಂದಿದೆ.
ರಕ್ಷಿತ್ ಶೆಟ್ಟಿ ಅವರು ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾದ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಈ ಚಿತ್ರ ತಂಡದವರು ವಿಜಯ ಯಾತ್ರೆ ಮಾಡುತ್ತಿದ್ದಾರೆ. ಮೈಸೂರು, ಮಂಡ್ಯ, ಹಾಸನಕ್ಕೆ ಅವರು ಭೇಟಿ ನೀಡಿದ್ದರು. ಇತ್ತೀಚೆಗೆ ಅವರು ತಮ್ಮ ಹುಟ್ಟೂರು ಉಡುಪಿಗೆ ತೆರಳಿದ್ದಾರೆ. ಅಲ್ಲಿ ಅಭಿಮಾನಿಗಳ ಜೊತೆ ಅವರು ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರದ ಯಶಸ್ಸನ್ನು ಆಚರಿಸಿದ್ದಾರೆ. ಹುಲಿ ಕುಣಿತದಲ್ಲಿ ಭಾಗಿ ಆಗಿದ್ದಾರೆ. ವೇದಿಕೆ ಏರಿದ ಸಂದರ್ಭದಲ್ಲಿ ಅವರಿಗೆ ಒಂದು ವಿಶೇಷ ಬೇಡಿಕೆ ಬಂದಿದೆ. ‘ಮುಂದಿನ ವರ್ಷ ಬರುವಾಗ ಹೆಂಡ್ತಿ ಜೊತೆ ಬನ್ನಿ’ ಎಂದಿದ್ದಾರೆ ರಕ್ಷಿತ್. ಇದಕ್ಕೆ ರಕ್ಷಿತ್ ಶೆಟ್ಟಿ ನಕ್ಕಿದ್ದಾರೆ. ರಕ್ಷಿತ್ (Rakshit Shetty) ಮದುವೆ ಆಗೋದು ಯಾವಾಗ ಎನ್ನುವ ಪ್ರಶ್ನೆ ಅಭಿಮಾನಿಗಳಲ್ಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos

ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯು, ಡೆಲ್ಲಿಗೂ ಅಪಾಯ: ಕೋಡಿಶ್ರೀ ಭವಿಷ್ಯ

ಕೊರೋನಾ ತರ ಮತ್ತೊಂದು ರೋಗ ಅಪಾಯದ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ

ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ

ಕ್ರಿಮಿ ಕೊಲ್ಲಬಾರದೆಂದು ಕುರಾನ್ನಲ್ಲಿದೆ, ಆದ್ರೆ..ಕೋಡಿಮಠಶ್ರೀ ಮಾತು
