‘ನನ್ನ ಕಥೆಗಳನ್ನು ಮೊದಲು ಸಿನಿಮಾ ಮಾಡಬೇಕಿದೆ’; ರಕ್ಷಿತ್ ಶೆಟ್ಟಿ ಮಾತು
ಇತ್ತೀಚೆಗೆ ಮಾತನಾಡಿದ್ದ ರಕ್ಷಿತ್ ಶೆಟ್ಟಿ ಅವರು ಇನ್ನುಮುಂದೆ ಕಡಿಮೆ ಸಿನಿಮಾಗಳಲ್ಲಿ ನಟಿಸುತ್ತೇನೆ ಎಂದಿದ್ದರು. ಅಂದರೆ, ನಿರ್ದೇಶನದ ಮೇಲೆ ಹೆಚ್ಚೆಚ್ಚು ಅವರು ಹೆಚ್ಚು ಗಮನ ಹರಿಸಲಿದ್ದಾರೆ ಎಂಬುದು ಇದರ ಅರ್ಥವಾಗಿತ್ತು. ಈ ವಿಚಾರದ ಬಗ್ಗೆ ರಕ್ಷಿತ್ ಅವರು ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ
ಇತ್ತೀಚೆಗೆ ಮಾತನಾಡಿದ್ದ ರಕ್ಷಿತ್ ಶೆಟ್ಟಿ (Rakshit Shetty) ಅವರು ಇನ್ನುಮುಂದೆ ಕಡಿಮೆ ಸಿನಿಮಾಗಳಲ್ಲಿ ನಟಿಸುತ್ತೇನೆ ಎಂದಿದ್ದರು. ಅಂದರೆ, ನಿರ್ದೇಶನದ ಮೇಲೆ ಹೆಚ್ಚೆಚ್ಚು ಅವರು ಹೆಚ್ಚು ಗಮನ ಹರಿಸಲಿದ್ದಾರೆ ಎಂಬುದು ಇದರ ಅರ್ಥವಾಗಿತ್ತು. ಈ ವಿಚಾರದ ಬಗ್ಗೆ ರಕ್ಷಿತ್ ಅವರು ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ. ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾದ ಪ್ರಚಾರ ಕಾರ್ಯದಲ್ಲಿ ಅವರು ಬ್ಯುಸಿ ಆಗಿದ್ದಾರೆ. ಇದರ ಭಾಗವಾಗಿ ಅವರು ಟಿವಿ9 ಕನ್ನಡಕ್ಕೆ ವಿಶೇಷ ಸಂದರ್ಶನ ನೀಡಿದ್ದಾರೆ. ಆಗ ಅವರು ನಿರ್ದೇಶನದ ಬಗ್ಗೆ ಮಾತನಾಡಿದ್ದಾರೆ. ‘ನನ್ನ ಕಥೆಗಳೇ ಸಾಕಷ್ಟಿವೆ. ಅವುಗಳನ್ನು ಸಿನಿಮಾ ಮಾಡಬೇಕಿದೆ. ಅದಕ್ಕೆ ನಾನು ಮೊದಲ ಆದ್ಯತೆ ನೀಡುತ್ತಿದ್ದೇನೆ’ ಎಂದಿದ್ದಾರೆ ರಕ್ಷಿತ್.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಹೋದ ಜೀವ ವಾಪಸ್ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?

