ವಿಜಯಲಕ್ಷ್ಮಿ ಮಾತನಾಡಿರೋದು ಸುದೀಪ್ ಬಗ್ಗೆ ಅಲ್ಲ: ರಕ್ಷಿತಾ
Sudeep vs Darshan: ದರ್ಶನ್ ಪತ್ನಿ ವಿಜಯಲಕ್ಷ್ಮಿ, ದಾವಣಗೆರೆಯಲ್ಲಿ ಹೇಳಿದ ಮಾತು ಫ್ಯಾನ್ಸ್ ವಾರ್ ಬೆಂಕಿಗೆ ತುಪ್ಪ ಸುರಿದಂತಾಗಿದೆ. ಸುದೀಪ್ ಕುರಿತಾಗಿಯೇ ವಿಜಯಲಕ್ಷ್ಮಿ ಮಾತನಾಡಿದ್ದಾರೆಂದು ಕಿಚ್ಚನ ಅಭಿಮಾನಿಗಳು ಗರಂ ಆಗಿದ್ದಾರೆ. ವಿಜಯಲಕ್ಷ್ಮಿ ಅವರು ಸ್ಪಷ್ಟನೆ ನೀಡಬೇಕೆಂಬ ಒತ್ತಾಯ ಕೇಳಿ ಬರುತ್ತಿದೆ. ಇದೀಗ ಸುದೀಪ್ ಹಾಗೂ ದರ್ಶನ್ ಇಬ್ಬರಿಗೂ ಆಪ್ತವಾಗಿರುವ ರಕ್ಷಿತಾ ಅವರು ಈ ವಿವಾದದ ಬಗ್ಗೆ ಮಾತನಾಡಿದ್ದಾರೆ. ವಿಡಿಯೋ ನೋಡಿ...
Follow Us
Latest Videos
ಸೌದೆ ಒಲೆ ಬಳಸುವ ಮುನ್ನ ಹುಷಾರ್: ಕ್ಯಾನ್ಸರ್ ಬರಬಹುದು ಎಂದ ಡಾಕ್ಟರ್ಸ್
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ
ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಟಿಕೆಟ್ಗಾಗಿ ಹೈಕಮಾಂಡ್ ಮಟ್ಟದಲ್ಲಿ ಲಾಭಿ
ಬಿರು ಬೇಸಿಗೆಯಲ್ಲೂ ಕಾರವಾರದಲ್ಲಿ ಭರ್ಜರಿ ಆಲಿಕಲ್ಲು ಮಳೆ!
