AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಲಕ್ಷ್ಮಿ ಮಾತನಾಡಿರೋದು ಸುದೀಪ್ ಬಗ್ಗೆ ಅಲ್ಲ: ರಕ್ಷಿತಾ

ಮಂಜುನಾಥ ಸಿ.
|

Updated on: Dec 24, 2025 | 4:23 PM

Share

Sudeep vs Darshan: ದರ್ಶನ್ ಪತ್ನಿ ವಿಜಯಲಕ್ಷ್ಮಿ, ದಾವಣಗೆರೆಯಲ್ಲಿ ಹೇಳಿದ ಮಾತು ಫ್ಯಾನ್ಸ್ ವಾರ್​ ಬೆಂಕಿಗೆ ತುಪ್ಪ ಸುರಿದಂತಾಗಿದೆ. ಸುದೀಪ್ ಕುರಿತಾಗಿಯೇ ವಿಜಯಲಕ್ಷ್ಮಿ ಮಾತನಾಡಿದ್ದಾರೆಂದು ಕಿಚ್ಚನ ಅಭಿಮಾನಿಗಳು ಗರಂ ಆಗಿದ್ದಾರೆ. ವಿಜಯಲಕ್ಷ್ಮಿ ಅವರು ಸ್ಪಷ್ಟನೆ ನೀಡಬೇಕೆಂಬ ಒತ್ತಾಯ ಕೇಳಿ ಬರುತ್ತಿದೆ. ಇದೀಗ ಸುದೀಪ್ ಹಾಗೂ ದರ್ಶನ್ ಇಬ್ಬರಿಗೂ ಆಪ್ತವಾಗಿರುವ ರಕ್ಷಿತಾ ಅವರು ಈ ವಿವಾದದ ಬಗ್ಗೆ ಮಾತನಾಡಿದ್ದಾರೆ. ವಿಡಿಯೋ ನೋಡಿ...