AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಕಾಡ್ತಿದೆ ತಪ್ಪಿತಸ್ಥ ಭಾವನೆ?

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಕಾಡ್ತಿದೆ ತಪ್ಪಿತಸ್ಥ ಭಾವನೆ?

ರಾಜೇಶ್ ದುಗ್ಗುಮನೆ
|

Updated on:Dec 16, 2025 | 8:50 AM

Share

ಬಿಗ್ ಬಾಸ್ ಮನೆಯಲ್ಲಿ ಸೀಕ್ರೆಟ್ ರೂಂ ಟಾಸ್ಕ್ ಈ ವಾರ ಆರಂಭ ಆಗಿದೆ. ರಕ್ಷಿತಾ ಹಾಗೂ ಧ್ರುವಂತ್​ನ ಬಿಗ್ ಬಾಸ್​ನ ಸೀಕ್ರೆಟ್ ರೂಂನಲ್ಲಿ ಇರಿಸಲಾಗಿದೆ. ಈ ನಿರ್ಧಾರದ ಬಗ್ಗೆ ಬಿಗ್ ಬಾಸ್​ಗೆ ತಪ್ಪಿತಸ್ಥ ಭಾವನೆ ಕಾಡುತ್ತಿದೆ ಎಂದು ಧ್ರುವಂತ್ ಅವರು ಹೇಳಿದ್ದಾರೆ. ಆ ಬಗ್ಗೆ ಇಲ್ಲಿ ಇದೆ ವಿವರ.

‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಈ ವಾರ ಸೀಕ್ರೆಟ್ ರೂಂ ಟಾಸ್ಕ್ ನಡೆಯುತ್ತಿದೆ. ರಕ್ಷಿತಾ ಹಾಗೂ ಧ್ರುವಂತ್ ಈ ರಹಸ್ಯ ಕೋಣೆ ಸೇರಿದ್ದಾರೆ. ಒಬ್ಬರು ಎಣ್ಣೆಯಾದರೆ ಮತ್ತೊಬ್ಬರು ನೀರು. ಹೀಗಾಗಿ, ಬೆರೆಯುವ ಮಾತೇ ಇಲ್ಲ. ಇಬ್ಬರ ಮಧ್ಯೆ ಕಿರಕ್​​ಗಳು ಆಗುತ್ತಲೇ ಇವೆ. ಈ ಮಧ್ಯೆ ಧ್ರುವಂತ್ ಅವರನ್ನು ರಕ್ಷಿತಾ ಟೀಕಿಸಿದ್ದಾರೆ. ‘ನಿಮ್ಮನ್ನು ಸೀಕ್ರೆಟ್​ ರೂಂಗೆ ಬಿಟ್ಟು ತಪ್ಪು ಮಾಡಿದೆ ಎಂದು ಬಿಗ್ ಬಾಸ್​ಗೂ ಅನಿಸುತ್ತಿದೆ’ ಎಂಬುದಾಗಿ ರಕ್ಷಿತಾ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Dec 16, 2025 08:20 AM