AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧ್ರುವಂತ್ ಉಸ್ತುವಾರಿಯಿಂದ ತಾಳ್ಮೆ ಕಳೆದುಕೊಂಡ ರಕ್ಷಿತಾ ಶೆಟ್ಟಿ

ಧ್ರುವಂತ್ ಉಸ್ತುವಾರಿಯಿಂದ ತಾಳ್ಮೆ ಕಳೆದುಕೊಂಡ ರಕ್ಷಿತಾ ಶೆಟ್ಟಿ

ರಾಜೇಶ್ ದುಗ್ಗುಮನೆ
|

Updated on:Dec 04, 2025 | 9:47 AM

Share

ಬಿಗ್ ಬಾಸ್ ಮನೆಯಲ್ಲಿ ಧ್ರುವಂತ್ ಹಾಗೂ ರಕ್ಷಿತಾ ಶೆಟ್ಟಿ ಮಧ್ಯೆ ಆಗಾಗ ಕಿರಿಕ್​ಗಳು ಸಾಮಾನ್ಯವಾಗಿ ನಡೆಯುತ್ತಲೇ ಇರುತ್ತವೆ. ಈಗ ಇದು ಬೇರೆ ಹಂತಕ್ಕೆ ಹೋಗಿದೆ. ಉದ್ದೇಶ ಪೂರ್ವಕವಾಗಿ ಧ್ರುವಂತ್ ಅವರು ರಕ್ಷಿತಾಗೆ ಮೋಸ ಮಾಡಿದರೇ ಎಂಬ ಪ್ರಶ್ನೆ ಮೂಡುವಂತೆ ಆಗಿದೆ. ಆ ಸಂದರ್ಭದ ಪ್ರೋಮೋನ ಕಲರ್ಸ್ ಕನ್ನಡ ವಾಹಿನಿ ಹಂಚಿಕೊಂಡಿದೆ.

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ರಕ್ಷಿತಾ ಶೆಟ್ಟಿ ಹಾಗೂ ಧ್ರುವಂತ್ ಮಧ್ಯೆ ಆಗಾಗ ಕಿರಿಕ್ ಆಗುತ್ತಲೇ ಇರುತ್ತವೆ. ಈ ವಾರ ಧ್ರುವಂತ್​ಗೆ ಉಸ್ತುವಾರಿ ಜವಾಬ್ದಾರಿಯನ್ನು ಬಿಗ್ ಬಾಸ್ ವಹಿಸಿದ್ದರು. ಇದನ್ನು ಅವರು ಅಚ್ಚುಕಟ್ಟಾಗಿ ನಿರ್ವಹಿಸುವ ಪ್ರಯತ್ನದಲ್ಲಿದ್ದಾರೆ. ರಕ್ಷಿತಾ ಆಟ ಆಡುವಾಗ ಧ್ರುವಂತ್ ಮೋಸ ಮಾಡಿದಂತೆ ಕಾಣಿಸಿದೆ. ಅವರು ತಾಳ್ಮೆ ಕಳೆದುಕೊಂಡಿದ್ದಾರೆ. ಈ ಸಂದರ್ಭದ ಪ್ರೋಮೋನ ಕಲರ್ಸ್ ಕನ್ನಡ ವಾಹಿನಿ ಹಂಚಿಕೊಂಡಿದೆ. ಆ ವಿಡಿಯೋ ಮೇಲಿದೆ ನೋಡಿ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Dec 04, 2025 09:46 AM
Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More