AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧ್ರುವಂತ್ ಉಸ್ತುವಾರಿಯಿಂದ ತಾಳ್ಮೆ ಕಳೆದುಕೊಂಡ ರಕ್ಷಿತಾ ಶೆಟ್ಟಿ

ಧ್ರುವಂತ್ ಉಸ್ತುವಾರಿಯಿಂದ ತಾಳ್ಮೆ ಕಳೆದುಕೊಂಡ ರಕ್ಷಿತಾ ಶೆಟ್ಟಿ

ರಾಜೇಶ್ ದುಗ್ಗುಮನೆ
|

Updated on:Dec 04, 2025 | 9:47 AM

Share

ಬಿಗ್ ಬಾಸ್ ಮನೆಯಲ್ಲಿ ಧ್ರುವಂತ್ ಹಾಗೂ ರಕ್ಷಿತಾ ಶೆಟ್ಟಿ ಮಧ್ಯೆ ಆಗಾಗ ಕಿರಿಕ್​ಗಳು ಸಾಮಾನ್ಯವಾಗಿ ನಡೆಯುತ್ತಲೇ ಇರುತ್ತವೆ. ಈಗ ಇದು ಬೇರೆ ಹಂತಕ್ಕೆ ಹೋಗಿದೆ. ಉದ್ದೇಶ ಪೂರ್ವಕವಾಗಿ ಧ್ರುವಂತ್ ಅವರು ರಕ್ಷಿತಾಗೆ ಮೋಸ ಮಾಡಿದರೇ ಎಂಬ ಪ್ರಶ್ನೆ ಮೂಡುವಂತೆ ಆಗಿದೆ. ಆ ಸಂದರ್ಭದ ಪ್ರೋಮೋನ ಕಲರ್ಸ್ ಕನ್ನಡ ವಾಹಿನಿ ಹಂಚಿಕೊಂಡಿದೆ.

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ರಕ್ಷಿತಾ ಶೆಟ್ಟಿ ಹಾಗೂ ಧ್ರುವಂತ್ ಮಧ್ಯೆ ಆಗಾಗ ಕಿರಿಕ್ ಆಗುತ್ತಲೇ ಇರುತ್ತವೆ. ಈ ವಾರ ಧ್ರುವಂತ್​ಗೆ ಉಸ್ತುವಾರಿ ಜವಾಬ್ದಾರಿಯನ್ನು ಬಿಗ್ ಬಾಸ್ ವಹಿಸಿದ್ದರು. ಇದನ್ನು ಅವರು ಅಚ್ಚುಕಟ್ಟಾಗಿ ನಿರ್ವಹಿಸುವ ಪ್ರಯತ್ನದಲ್ಲಿದ್ದಾರೆ. ರಕ್ಷಿತಾ ಆಟ ಆಡುವಾಗ ಧ್ರುವಂತ್ ಮೋಸ ಮಾಡಿದಂತೆ ಕಾಣಿಸಿದೆ. ಅವರು ತಾಳ್ಮೆ ಕಳೆದುಕೊಂಡಿದ್ದಾರೆ. ಈ ಸಂದರ್ಭದ ಪ್ರೋಮೋನ ಕಲರ್ಸ್ ಕನ್ನಡ ವಾಹಿನಿ ಹಂಚಿಕೊಂಡಿದೆ. ಆ ವಿಡಿಯೋ ಮೇಲಿದೆ ನೋಡಿ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Dec 04, 2025 09:46 AM