ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ

Updated on: Dec 30, 2025 | 8:57 AM

Malu Eliminatiom: ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ರಕ್ಷಿತಾ ಶೆಟ್ಟಿ ಅವರು ಮಾಳುನ ಸಾಕಷ್ಟು ಬೆಂಬಲಿಸಿದ್ದರು. ಆದರೆ, ಮಾಳು ಅವರು ಎಲಿಮಿನೇಟ್ ಆಗಿದ್ದಾರೆ. ಈ ಎಲಿಮಿನೇಷನ್​​ಗೆ ಕಾರಣ ಯಾರು ಎಂಬ ವಿಷಯಕ್ಕೆ ಸಂಬಂಧಿಸಿ ಚರ್ಚೆ ನಡೆದಿದೆ. ಇದಕ್ಕೆ ಸ್ಪಂದನಾ ಉತ್ತರಿಸಿದ್ದಾರೆ.

ಬಿಗ್ ಬಾಸ್ ಮನೆಯಿಂದ ಕಳೆದ ವಾರ ಮಾಳು ಅವರು ಎಲಿಮಿನೇಟ್ ಆಗಿದ್ದಾರೆ. ಮಾಳು ದೊಡ್ಮನೆಯಿಂದ ಹೊರ ಹೋಗಲು ರಕ್ಷಿತಾ ಕಾರಣ ಎಂದು ಸ್ಪಂದನಾ ಆರೋಪಿಸಿದ್ದಾರೆ. ಸ್ಪಂದನಾ ಅವರಿಂಗಿಂತ ಮಾಳು ಉತ್ತಮವಾಗಿದ್ದರು ಎಂದು ಎಕ್ಷಿತಾ ಹೇಳಿದರು. ಇದಕ್ಕೆ ಕೌಂಟರ್ ಕೊಡುವಾಗ ಸ್ಪಂದನಾ ಈ ಆರೋಪ ಮಾಡಿದ್ದಾರೆ. ಈ ಸಂದರ್ಭದ ಪ್ರೋಮೋ ಇಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More