‘ಆಚಾರ್ಯ’ ಚಿತ್ರಕ್ಕೆ ಅದ್ದೂರಿ ಸ್ವಾಗತ ನೀಡಿದ ಫ್ಯಾನ್ಸ್​; ಇಲ್ಲಿದೆ ವಿಡಿಯೋ

ಬೆಂಗಳೂರಿನ ಕೆಲ ಚಿತ್ರಮಂದಿರಗಳಲ್ಲಿ ರಾಮ್ ಚರಣ್ ಹಾಗೂ ಚಿರಂಜೀವಿ ಅವರ ದೊಡ್ಡದೊಡ್ಡ ಕಟೌಟ್​ಗಳನ್ನು ನಿಲ್ಲಿಸಿ ಅದಕ್ಕೆ ಹೂವಿನ ಹಾರ ಹಾಕಲಾಗಿದೆ. ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ ಫ್ಯಾನ್ಸ್​.

‘ಆಚಾರ್ಯ’ ಚಿತ್ರಕ್ಕೆ ಅದ್ದೂರಿ ಸ್ವಾಗತ ನೀಡಿದ ಫ್ಯಾನ್ಸ್​; ಇಲ್ಲಿದೆ ವಿಡಿಯೋ
| Updated By: ರಾಜೇಶ್ ದುಗ್ಗುಮನೆ

Updated on: Apr 29, 2022 | 2:18 PM

ರಾಮ್ ಚರಣ್ ಹಾಗೂ ಚಿರಂಜೀವಿ (Chiranjeevi) ಒಟ್ಟಾಗಿ ತೆರೆಹಂಚಿಕೊಂಡಿರುವ ‘ಆಚಾರ್ಯ’ ಸಿನಿಮಾ (Achrya Movie) ಇಂದು (ಏಪ್ರಿಲ್ 29) ತೆರೆಗೆ ಬಂದಿದೆ. ಕೊರಟಾಲ ಶಿವ ನಿರ್ದೇಶನದ ಈ ಸಿನಿಮಾ ನೋಡಿದ ಅಭಿಮಾನಿಗಳು ಮಿಶ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಸಿನಿಮಾದಲ್ಲಿ ಹೊಸತನವಿಲ್ಲ ಎನ್ನುವ ಮಾತು ಪ್ರೇಕ್ಷಕರ ವಲಯದಿಂದ ಕೇಳಿ ಬರುತ್ತಿದೆ. ಬೆಂಗಳೂರಿನಲ್ಲಿ ರಾಮ್​ ಚರಣ್ (Ram Charan) ಹಾಗೂ ಚಿರಂಜೀವಿ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಹೀಗಾಗಿ, ಬೆಂಗಳೂರಿನ ಕೆಲ ಚಿತ್ರಮಂದಿರಗಳಲ್ಲಿ ರಾಮ್ ಚರಣ್ ಹಾಗೂ ಚಿರಂಜೀವಿ ಅವರ ದೊಡ್ಡದೊಡ್ಡ ಕಟೌಟ್​ಗಳನ್ನು ನಿಲ್ಲಿಸಿ ಅದಕ್ಕೆ ಹೂವಿನ ಹಾರ ಹಾಕಲಾಗಿದೆ. ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ ಫ್ಯಾನ್ಸ್​. ಕೆಲವು ಕಡೆಗಳಲ್ಲಿ ಸಿನಿಮಾ ನೋಡಲು ಬಂದ ಫ್ಯಾನ್ಸ್​ಗೆ ರೈಸ್​ಬಾತ್ ಕೂಡ ನೀಡಲಾಗಿದೆ.

ಇದನ್ನೂ ಓದಿ: Acharya: ರಾಮ್​ ಚರಣ್-ಚಿರಂಜೀವಿ ನಟನೆಯ ‘ಆಚಾರ್ಯ’ ಸಿನಿಮಾದ ಮೊದಲಾರ್ಧ ಹೇಗಿದೆ? ಇಲ್ಲಿದೆ ವಿವರ 

Acharya Movie Review: ಹಳಿ ತಪ್ಪಿದ ‘ಆಚಾರ್ಯ’ನ ಪಾಠ 

 

Follow us
ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು