ಕಾರ್ಣೀಕ ನುಡಿದ ರಾಮಲಿಂಗೇಶ್ವರ ಸ್ವಾಮೀಜಿ; ಇಲ್ಲಿದೆ ವಿಡಿಯೋ
ದಾವಣಗೆರೆ(Davanagere) ಜಿಲ್ಲೆಯ ಚನ್ನಗಿರಿ ತಾಲೂಕಿನ ಹರನಹಳ್ಳಿ- ಕೆಂಗಾಪುರ ರಾಮಲಿಂಗೇಶ್ವರ ಸ್ವಾಮೀಜಿ ಕಾರರ್ಣೀಕ ನುಡಿದಿದ್ದಾರೆ. ಕಾರ್ಮೋಡ ಕವಿದಿತ್ತೋ, ಕೆರೆ ಕಟ್ಟಿ ತುಂಬಿ ಹರಿದಾವೋ, ಗಗನದಿ ಮುತ್ತು ಸುರಿದಾವೋ ಎಂದು ಕಾರ್ಣೀಕ ನುಡಿದಿದ್ದಾರೆ.
ದಾವಣಗೆರೆ, ಮಾ.09: ದಾವಣಗೆರೆ(Davanagere) ಜಿಲ್ಲೆಯ ಚನ್ನಗಿರಿ ತಾಲೂಕಿನ ಹರನಹಳ್ಳಿ- ಕೆಂಗಾಪುರ ರಾಮಲಿಂಗೇಶ್ವರ ಸ್ವಾಮೀಜಿ ಕಾರರ್ಣೀಕ ನುಡಿದಿದ್ದಾರೆ. ಕಾರ್ಮೋಡ ಕವಿದಿತ್ತೋ, ಕೆರೆ ಕಟ್ಟಿ ತುಂಬಿ ಹರಿದಾವೋ, ಗಗನದಿ ಮುತ್ತು ಸುರಿದಾವೋ ಎಂದು ಕಾರ್ಣೀಕ ನುಡಿದಿದ್ದಾರೆ. ಅಂದರೆ, ‘ಬರುವ ದಿನಗಳಲ್ಲಿ ಮಳೆ ಬೆಳೆ ಸಮೃದ್ಧವಾಗಲಿದೆ ಎಂದು ಸ್ವಾಮೀಜಿ ನುಡಿದ ಕಾರ್ಣೀಕವನ್ನ ಪರಿಣಿತರು ವ್ಯಾಖ್ಯಾನಿಸಿದ್ದಾರೆ. ಶಿವರಾತ್ರಿ ಪ್ರಯುಕ್ತ ನಡೆಸುವ ಮುಳ್ಳು ಗದ್ದಿಗೆ ಉತ್ಸವದ ಮೊದಲು ಸ್ವಾಮೀಜಿ ಕಾರ್ಣೀಕ ನುಡಿಯುತ್ತಾರೆ. ಇನ್ನು ಇದೇ ವೇಳೆ ಕಾಂಗ್ರೆಸ್ ಮುಖಂಡ ಉಗ್ರಪ್ಪ ಸೇರಿದಂತೆ ನೂರಾರು ಜನ ಮುಳ್ಳು ಗದ್ದಿಗೆಯಲ್ಲಿ ಭಾಗಿಯಾಗಿದ್ದರು.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಲಾಂಗ್ ವೀಕೆಂಡ್: ಬೆಂಗಳೂರು-ನೆಲಮಂಗಲ ಹೈವೇಯಲ್ಲಿ ಭಾರೀ ಟ್ರಾಫಿಕ್ ಜಾಮ್!
ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್ ಪಲ್ಟಿ: ತಪ್ಪಿದ ಭಾರಿ ಅನಾಹುತ
ಯುವತಿ ಬಾಳಲ್ಲಿ 'ಕೈ' ನಾಯಕನ ಚೆಲ್ಲಾಟ?: ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ
ಬೆಸ್ಕಾಂ ವಿದ್ಯತ್ ದರ ಇಂದಿನಿಂದ ಏರಿಕೆ, ಲಕ್ಷಾಂತರ ಗ್ರಾಹಕರಿಗೆ ಶಾಕ್
