AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಡ್ಡಿ ಬಗ್ಗೆ ಮಾತನಾಡುವ ಜಮೀರ್ ಅಹ್ಮದ್​ ಖಾನ್,​ ಸಿಟಿ ರವಿ ಜೊತೆ ಚಡ್ಡಿ ಹಾಕಿ ನಿಂತವ್ರಲ್ಲಾ! ಜಮೀರನ್ನ ಹುಟ್ಟಿಸಿದ್ದೇ ಜೆಡಿಎಸ್ ಎಂದ ಚನ್ನಪಟ್ಟಣ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ

ಮುಸ್ಲಿಂ ಹೆಸರೇಳಿ ರಾಜಕೀಯ ಮಾಡ್ತಾ ಇರೋದು ನೀವು. ಚಡ್ಡಿ ಗಿಡ್ಡಿ ಅಂತೆಲ್ಲಾ ಹೇಳಬೇಡಿ. ಜಮೀರ್ ಅವರೇ ನಿಮ್ಮನ್ ಹುಟ್ಟಿಸಿದ್ದೇ ಜೆಡಿಎಸ್. ನಿಮ್ಮ ತಾಯಿನೇ ಜೆಡಿಎಸ್, ಸಿದ್ರಾಮಯ್ಯ ಅವರನ್ನೂ ಹುಟ್ಟಿಸಿದ್ದು ಇದೇ ಜೆಡಿ ಎಸ್ ಪಕ್ಷ. ಇಲ್ದಿದ್ರೆ ಜಮೀರ್ ಬಸ್ ಓಡಿಸಿಕೊಂಡೇ ಇರಬೇಕಿತ್ತು -ಚನ್ನಪಟ್ಟಣದಲ್ಲಿ ಜೆಡಿಎಸ್ ಅಲ್ಪಸಂಖ್ಯಾತ ಮೋರ್ಚಾ ಸೈಯ್ಯದ್ ಫಾಜಿಲ್

ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ | Edited By: ಸಾಧು ಶ್ರೀನಾಥ್​|

Updated on: Oct 05, 2023 | 9:16 PM

Share

ರಾಮನಗರ: ಚನ್ನಪಟ್ಟಣದಲ್ಲಿ ಜೆಡಿಎಸ್ ಅಲ್ಪಸಂಖ್ಯಾತ ಮೋರ್ಚಾ ವತಿಯಿಂದ ನಿನ್ನೆ ಬುಧವಾರ ಸೈಯ್ಯದ್ ಫಾಜಿಲ್ ಪತ್ರಿಕಾಗೋಷ್ಠಿ ನಡೆಸಿದರು. ಸುದ್ದಿಗೋಷ್ಠಿ ವಿವರ ಹೀಗಿದೆ. ಎನ್ ಆರ್ ಸಿ , ಹಲಾಲ್ ಕಟ್, ಹಿಜಾಬ್ ವಿಚಾರದಲ್ಲಿ ನಮ್ಮ ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ನಮ್ ಜೊತೆ ಇದ್ರು. ಕುಮಾರಸ್ವಾಮಿ ಅವರು ಮುಸ್ಲಿಂ ಪಕ್ಷಕ್ಕೆ ಏನಾದ್ರೂ ದ್ರೋಹ ಮಾಡಿದ್ದಾರಾ? ಅವರೇನು ಬಿಜೆಪಿ ಹೋಗ್ತಾ ಇದ್ದಾರಾ? ಅವರು ಜೆಡಿಎಸ್ ನಲ್ಲೇ ಇದ್ದಾರೆ. ಕಾಂಗ್ರೆಸ್ ನವರು ಬಿಜೆಪಿಗೆ ಹೋಗೇ ಇಲ್ವಾ? ಚನ್ನಪಟ್ಟಣ ವಿಚಾರವಾಗಿ ಕುಮಾರಸ್ವಾಮಿ ಮಾಡಿರುವ ಅಭಿವೃದ್ಧಿ ಯಾರೂ ಮಾಡಿಲ್ಲ.

ಜೆಡಿಎಸ್ ಇಲ್ದಿದ್ರೆ ಜಮೀರ್ ಬಸ್ ಓಡಿಸಿಕೊಂಡೇ ಇರಬೇಕಿತ್ತು…

ಕುಮಾರಸ್ವಾಮಿಯವರು ಚಡ್ಡಿ ಹಾಕ್ತಾರೋ, ಲುಂಗಿ ಹಾಕ್ತಾರೋ ಬೇ್ರೆಯರಿಗೆ ಯಾಕೆ? ಸಿ ಟಿ ರವಿ ಜತೆ ಜಮೀರ್ ಅಹ್ಮದ್ ಚಡ್ಡಿ ಹಾಕಿ ನಿಂತಿದ್ದಾರಲ್ಲ! 2006 ರಲ್ಲಿ ಅವರ ಜತೆನೇ ಇದ್ದೀರಲ್ಲ. ರಾಜ್ಯದಲ್ಲಿ ಹಿಂದೂ ಮುಸ್ಲಿಂ ಭಾವೈಕ್ಯತೆಯಿಂದ ಬದುಕ್ತಾ ಇದ್ದೀವಿ. ಕುಮಾರಸ್ವಾಮಿ ಯವರು ನಮಗೆ ಯಾವತ್ತೂ ಬೇಜಾರ್ ಮಾಡಿಲ್ಲ. ನಾವು ತೋಟಕ್ಕೆ ಹೋದಗಲೆಲ್ಲಾ ಸಿಕ್ತಾರೆ. ಯಾವಾಗ ಬೇಕಾದ್ರೂ ಹೋಗಲಿ ಅವರು ನಮಗೆ ಸಿಕ್ತಾರೆ. ಮುಸ್ಲಿಂ ಹೆಸರೇಳಿ ರಾಜಕೀಯ ಮಾಡ್ತಾ ಇರೋದು ನೀವು. ಚಡ್ಡಿ ಗಿಡ್ಡಿ ಅಂತೆಲ್ಲಾ ಹೇಳಬೇಡಿ. ಜಮೀರ್ ಅವರೇ ನಿಮ್ಮನ್ ಹುಟ್ಟಿಸಿದ್ದೇ ಜೆಡಿಎಸ್. ನಿಮ್ಮ ತಾಯಿನೇ ಜೆಡಿಎಸ್, ಸಿದ್ರಾಮಯ್ಯ ಅವರನ್ನೂ ಹುಟ್ಟಿಸಿದ್ದು ಇದೇ ಜೆಡಿ ಎಸ್ ಪಕ್ಷ. ಇಲ್ದಿದ್ರೆ ಜಮೀರ್ ಬಸ್ ಓಡಿಸಿಕೊಂಡೇ ಇರಬೇಕಿತ್ತು. ಕುಮಾರಸ್ವಾಮಿ ಯವರು ಎಲ್ಲಿ ಹೋಗ್ತಾರೆ ಅನ್ನೋದೇ ಗೊತ್ತಿಲ್ಲ. ನಾವು ಕುಮಾರಸ್ವಾಮಿ ಯವರಿಗೆ ಬೆಂಬಲ ಕೊಡ್ತೀವಿ ಎಂದು ಸೈಯ್ಯದ್ ಫಾಜಿಲ್ ಹೇಳಿದರು.

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್