AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ: ಡಿಕೆ ಶಿವಕುಮಾರ್​ ಕಾರ್ಯಕ್ರಮಕ್ಕೆ ಬರ್ತಿದ್ದಂತೆ ಗಲ್ಲ ಸವರಿ ತಬ್ಬಿಕೊಂಡ ತಾಯಂದಿರು-ಇಲ್ಲಿದೆ ವಿಡಿಯೋ

ರಾಮನಗರ: ಡಿಕೆ ಶಿವಕುಮಾರ್​ ಕಾರ್ಯಕ್ರಮಕ್ಕೆ ಬರ್ತಿದ್ದಂತೆ ಗಲ್ಲ ಸವರಿ ತಬ್ಬಿಕೊಂಡ ತಾಯಂದಿರು-ಇಲ್ಲಿದೆ ವಿಡಿಯೋ

ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on: Mar 02, 2024 | 10:22 PM

Share

ಇಂದು(ಮಾ.02) ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಸ್ವಕ್ಷೇತ್ರ ಚನ್ನಪಟ್ಟಣ(Channapatana)ದ ಜೂನಿಯರ್ ಕಾಲೇಜ್ ಮೈದಾನದಲ್ಲಿ ಗ್ಯಾರಂಟಿ ಯೋಜನೆಗಳ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಆಗಮಿಸಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್​(DK Shivakumar)  ಅವರನ್ನು ಸಮಾವೇಶಕ್ಕೆ ಬಂದಿದ್ದ ತಾಯಂದಿರು ಗಲ್ಲ ಸವರಿ ತಬ್ಬಿಕೊಂಡು ಆರ್ಶಿವದಿಸಿದರು.

ರಾಮನಗರ, ಮಾ.02: ಗ್ಯಾರಂಟಿ ಯೋಜನೆಗಳ ಬೃಹತ್ ಸಮಾವೇಶವನ್ನು ಇಂದು(ಮಾ.02) ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಸ್ವಕ್ಷೇತ್ರ ಚನ್ನಪಟ್ಟಣ(Channapatana)ದ ಜೂನಿಯರ್ ಕಾಲೇಜ್ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಆಗಮಿಸಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್​(DK Shivakumar)  ಅವರನ್ನು ಸಮಾವೇಶಕ್ಕೆ ಬಂದಿದ್ದ ತಾಯಂದಿರು ಗಲ್ಲ ಸವರಿ ತಬ್ಬಿಕೊಂಡು ಆರ್ಶಿವದಿಸಿದರು. ಡಿಸಿಎಂಗೆ ಎಂಎಲ್ಸಿ ಪುಟ್ಟಣ್ಣ ಸಾಥ್ ನೀಡಿದರು. ಇನ್ನು ಈ ವೇಳೆ ಮಾತನಾಡಿದ ಅವರು, ‘ ನನಗೂ ಒಂದ್ ಕಾಲದಲ್ಲಿ ಚನ್ನಪಟ್ಟಣ ಅಸೆಂಬ್ಲಿ ನಿಲ್ಲುವ ಆಸೆ ಇತ್ತು. ರಾಜಕಾರಣದಲ್ಲಿ ಯಾವ ಸಂದರ್ಭ ಬರುತ್ತೋ ನನಗೆ ಗೊತ್ತಿಲ್ಲ. ಚನ್ನಪಟ್ಟಣ ಮತದಾರರಿಗೆ ಮನವಿ ಮಾಡ್ಕೋತಿನಿ, ಯಾವ್ಯಾವ ಸಂದರ್ಭದಲ್ಲಿ ಯಾರು ಏನೇನ್ ಮಾತಾಡಿದ್ದಾರೆ ಎಂದು ದಾಖಲೆ ಇದೆ. ಚನ್ನಪಟ್ಟಣ ರಾಮನಗರ ದ ಜೆಡಿಎಸ್ ಹಾಗೂ ಬಿಜೆಪಿಯವರಿಗೆ ಹೇಳುತ್ತೇನೆ. ನಿಮ್ಮ ವಯಸ್ಸು ಹಿಂದೆ ಹೋಗಲ್ಲ,‌ಮುಂದಕ್ಕೆ ಹೋಯ್ತಾ ಇರ್ತದೆ. ಹತ್ತು ವರ್ಷ‌ ನಮ್ಮ ಸರ್ಕಾರ ಇದ್ದೇ ಇರುತ್ತದೆ. ನನಗಷ್ಟೂ ಭರವಸೆ ಇದೆ ಎಂದರು.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ  

 

Follow Us
Syed Nizamuddin
Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More