ರಾಮನಗರ: ಡಿಕೆ ಶಿವಕುಮಾರ್​ ಕಾರ್ಯಕ್ರಮಕ್ಕೆ ಬರ್ತಿದ್ದಂತೆ ಗಲ್ಲ ಸವರಿ ತಬ್ಬಿಕೊಂಡ ತಾಯಂದಿರು-ಇಲ್ಲಿದೆ ವಿಡಿಯೋ

ಇಂದು(ಮಾ.02) ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಸ್ವಕ್ಷೇತ್ರ ಚನ್ನಪಟ್ಟಣ(Channapatana)ದ ಜೂನಿಯರ್ ಕಾಲೇಜ್ ಮೈದಾನದಲ್ಲಿ ಗ್ಯಾರಂಟಿ ಯೋಜನೆಗಳ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಆಗಮಿಸಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್​(DK Shivakumar)  ಅವರನ್ನು ಸಮಾವೇಶಕ್ಕೆ ಬಂದಿದ್ದ ತಾಯಂದಿರು ಗಲ್ಲ ಸವರಿ ತಬ್ಬಿಕೊಂಡು ಆರ್ಶಿವದಿಸಿದರು.

ರಾಮನಗರ: ಡಿಕೆ ಶಿವಕುಮಾರ್​ ಕಾರ್ಯಕ್ರಮಕ್ಕೆ ಬರ್ತಿದ್ದಂತೆ ಗಲ್ಲ ಸವರಿ ತಬ್ಬಿಕೊಂಡ ತಾಯಂದಿರು-ಇಲ್ಲಿದೆ ವಿಡಿಯೋ
| Updated By: ಕಿರಣ್ ಹನುಮಂತ್​ ಮಾದಾರ್

Updated on: Mar 02, 2024 | 10:22 PM

ರಾಮನಗರ, ಮಾ.02: ಗ್ಯಾರಂಟಿ ಯೋಜನೆಗಳ ಬೃಹತ್ ಸಮಾವೇಶವನ್ನು ಇಂದು(ಮಾ.02) ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಸ್ವಕ್ಷೇತ್ರ ಚನ್ನಪಟ್ಟಣ(Channapatana)ದ ಜೂನಿಯರ್ ಕಾಲೇಜ್ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಆಗಮಿಸಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್​(DK Shivakumar)  ಅವರನ್ನು ಸಮಾವೇಶಕ್ಕೆ ಬಂದಿದ್ದ ತಾಯಂದಿರು ಗಲ್ಲ ಸವರಿ ತಬ್ಬಿಕೊಂಡು ಆರ್ಶಿವದಿಸಿದರು. ಡಿಸಿಎಂಗೆ ಎಂಎಲ್ಸಿ ಪುಟ್ಟಣ್ಣ ಸಾಥ್ ನೀಡಿದರು. ಇನ್ನು ಈ ವೇಳೆ ಮಾತನಾಡಿದ ಅವರು, ‘ ನನಗೂ ಒಂದ್ ಕಾಲದಲ್ಲಿ ಚನ್ನಪಟ್ಟಣ ಅಸೆಂಬ್ಲಿ ನಿಲ್ಲುವ ಆಸೆ ಇತ್ತು. ರಾಜಕಾರಣದಲ್ಲಿ ಯಾವ ಸಂದರ್ಭ ಬರುತ್ತೋ ನನಗೆ ಗೊತ್ತಿಲ್ಲ. ಚನ್ನಪಟ್ಟಣ ಮತದಾರರಿಗೆ ಮನವಿ ಮಾಡ್ಕೋತಿನಿ, ಯಾವ್ಯಾವ ಸಂದರ್ಭದಲ್ಲಿ ಯಾರು ಏನೇನ್ ಮಾತಾಡಿದ್ದಾರೆ ಎಂದು ದಾಖಲೆ ಇದೆ. ಚನ್ನಪಟ್ಟಣ ರಾಮನಗರ ದ ಜೆಡಿಎಸ್ ಹಾಗೂ ಬಿಜೆಪಿಯವರಿಗೆ ಹೇಳುತ್ತೇನೆ. ನಿಮ್ಮ ವಯಸ್ಸು ಹಿಂದೆ ಹೋಗಲ್ಲ,‌ಮುಂದಕ್ಕೆ ಹೋಯ್ತಾ ಇರ್ತದೆ. ಹತ್ತು ವರ್ಷ‌ ನಮ್ಮ ಸರ್ಕಾರ ಇದ್ದೇ ಇರುತ್ತದೆ. ನನಗಷ್ಟೂ ಭರವಸೆ ಇದೆ ಎಂದರು.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ  

 

Follow us
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!
ಜನ್ಮದಿನದಂದು ಹೇಗಿತ್ತು ನೋಡಿ ಉಪೇಂದ್ರ ಮನೆ ಮುಂದೆ ಫ್ಯಾನ್ಸ್​ ಸಂಭ್ರಮ
ಜನ್ಮದಿನದಂದು ಹೇಗಿತ್ತು ನೋಡಿ ಉಪೇಂದ್ರ ಮನೆ ಮುಂದೆ ಫ್ಯಾನ್ಸ್​ ಸಂಭ್ರಮ
CPL 2024: ಕಾರ್ನ್​ವಾಲ್ ಕಮಾಲ್: ರಾಯಲ್ಸ್​ಗೆ ಭರ್ಜರಿ ತಂದುಕೊಟ್ಟ ರಹ್​ಕೀಮ್
CPL 2024: ಕಾರ್ನ್​ವಾಲ್ ಕಮಾಲ್: ರಾಯಲ್ಸ್​ಗೆ ಭರ್ಜರಿ ತಂದುಕೊಟ್ಟ ರಹ್​ಕೀಮ್