ಹರಿದ್ವಾರದಿಂದ ಬಂದಿದ್ದ ನಾಗಾ ಸಾಧುಗಳನ್ನ ವಾಪಾಸ್ ಕಳುಹಿಸಿದ ಪೊಲೀಸರು; ಇಲ್ಲಿದೆ ವಿಡಿಯೋ

Edited By: ಕಿರಣ್ ಹನುಮಂತ್​ ಮಾದಾರ್

Updated on: Feb 25, 2024 | 4:27 PM

ಕುತೂಹಲದ ಸಂಗತಿಯಾಗಿಯೇ ಉಳಿದಿರುವ ನಾಗಾ ಸಾಧುಗಳು ಇಂದು , ಬಿಡದಿ(Bidadi)ಯ ಸಮಾವೇಶ ಸ್ಥಳಕ್ಕೆ ತೆರಳುತ್ತಿದ್ದರು. ಆದರೆ, ಹರಿದ್ವಾರದಿಂದ ಬಂದಿದ್ದ ನಾಗಾ ಸಾಧುಗಳನ್ನು(Naga sadhus) ಪೊಲೀಸರು ವಾಪಾಸ್ ಕಳುಹಿಸಿದ ಆರೋಪ ಇದೀಗ ಕೇಳಿಬಂದಿದೆ.

ರಾಮನಗರ, ಫೆ.25: ಹರಿದ್ವಾರದಿಂದ ಬಂದಿದ್ದ ನಾಗಾ ಸಾಧುಗಳನ್ನು(Naga sadhus) ಪೊಲೀಸರು ವಾಪಾಸ್ ಕಳುಹಿಸಿದ ಆರೋಪ ಕೇಳಿಬಂದಿದೆ. ಈ ಕುರಿತು ಬೆಂಗಳೂರು- ಮೈಸೂರು ಹೆದ್ದಾರಿ ಬಳಿ ಮಾತನಾಡಿದ ಓರ್ವ ನಾಗಾ ಸಾಧು, ‘ನಾವು ಹರಿದ್ವಾರದಿಂದ ಬಂದಿದ್ದು, ಬಿಡದಿ(Bidadi)ಯ ಸಮಾವೇಶ ಸ್ಥಳಕ್ಕೆ ತೆರಳುತ್ತಿದ್ದೇವೆ. ಆದರೆ, ಪೊಲೀಸರು ನಮ್ಮನ್ನು ಅರ್ಧ ದಾರಿಯಲ್ಲೇ ನಿಲ್ಲಿಸಿ ವಾಪಾಸ್ ಕಳುಹಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಇನ್ನು, ಮತ್ತೆ ಕಾರ್ಯಕ್ರಮಕ್ಕೆ ನಾವು ಹೋಗಲ್ಲ, ಬದಲಿಗೆ ಮೈಸೂರಿಗೆ ತೆರಳುತ್ತೇವೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow Us
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More