ಮೈಸೂರಿಗೆ ಎಂಟ್ರಿ ಕೊಟ್ಟ ಮೋದಿ- ಕಾಲು ಮುಟ್ಟಿ ನಮಸ್ಕರಿಸಿದ ರಾಮ್ದಾಸ್
ಲೋಕಸಭಾ ಚುನಾವಣೆ ಹಿನ್ನಲೆ ಬಿಜೆಪಿ (BJP) ಇಂದು(ಏ.14) ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಸಮಾವೇಶ ಹಮ್ಮಿಕೊಂಡಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ(Narendra Modi) ಅವರು ಆಗಮಿಸಿದ್ದಾರೆ. ಈ ವೇಳೆ ಮೋದಿ ಅವರ ಕಾಲು ಮುಟ್ಟಿ ರಾಮ್ದಾಸ್ ನಮಸ್ಕರಿಸಿದರು.
ಮೈಸೂರು, ಏ.14: ಲೋಕಸಭಾ ಚುನಾವಣೆ ಹಿನ್ನಲೆ ಬಿಜೆಪಿ (BJP) ಇಂದು(ಏ.14) ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಸಮಾವೇಶ ಹಮ್ಮಿಕೊಂಡಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ(Narendra Modi) ಅವರು ಆಗಮಿಸಿದ್ದಾರೆ. ಈ ವೇಳೆ ಮೋದಿ ಅವರ ಕಾಲು ಮುಟ್ಟಿ ರಾಮ್ದಾಸ್ ನಮಸ್ಕರಿಸಿದರು. ಇನ್ನು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ, ತಾಯಿ ಚಾಮುಂಡೇಶ್ವರಿ ಆಶೀರ್ವಾದ ಪಡೆಯುವ ಸೌಭಾಗ್ಯ ಸಿಕ್ಕಿದೆ. ತಾಯಿ ಭುವನೇಶ್ವರಿ, ತಾಯಿ ಕಾವೇರಿಗೆ ನನ್ನ ಪ್ರಣಾಮ ಸಲ್ಲಿಸುತ್ತೇನೆ ಎಂದರು.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೊಡಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ

