ಮೈಸೂರಿಗೆ ಎಂಟ್ರಿ ಕೊಟ್ಟ ಮೋದಿ- ಕಾಲು ಮುಟ್ಟಿ ನಮಸ್ಕರಿಸಿದ ರಾಮ್ದಾಸ್
ಲೋಕಸಭಾ ಚುನಾವಣೆ ಹಿನ್ನಲೆ ಬಿಜೆಪಿ (BJP) ಇಂದು(ಏ.14) ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಸಮಾವೇಶ ಹಮ್ಮಿಕೊಂಡಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ(Narendra Modi) ಅವರು ಆಗಮಿಸಿದ್ದಾರೆ. ಈ ವೇಳೆ ಮೋದಿ ಅವರ ಕಾಲು ಮುಟ್ಟಿ ರಾಮ್ದಾಸ್ ನಮಸ್ಕರಿಸಿದರು.
ಮೈಸೂರು, ಏ.14: ಲೋಕಸಭಾ ಚುನಾವಣೆ ಹಿನ್ನಲೆ ಬಿಜೆಪಿ (BJP) ಇಂದು(ಏ.14) ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಸಮಾವೇಶ ಹಮ್ಮಿಕೊಂಡಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ(Narendra Modi) ಅವರು ಆಗಮಿಸಿದ್ದಾರೆ. ಈ ವೇಳೆ ಮೋದಿ ಅವರ ಕಾಲು ಮುಟ್ಟಿ ರಾಮ್ದಾಸ್ ನಮಸ್ಕರಿಸಿದರು. ಇನ್ನು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ, ತಾಯಿ ಚಾಮುಂಡೇಶ್ವರಿ ಆಶೀರ್ವಾದ ಪಡೆಯುವ ಸೌಭಾಗ್ಯ ಸಿಕ್ಕಿದೆ. ತಾಯಿ ಭುವನೇಶ್ವರಿ, ತಾಯಿ ಕಾವೇರಿಗೆ ನನ್ನ ಪ್ರಣಾಮ ಸಲ್ಲಿಸುತ್ತೇನೆ ಎಂದರು.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೊಡಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ

