‘ತಪ್ಪು ಎನ್ನುವ ಕಾರಣಕ್ಕೆ ವ್ಯಕ್ತಿಯೇ ಗೊತ್ತಿಲ್ಲ ಅನ್ನೋದಕ್ಕೆ ಆಗಲ್ಲ’; ರಮೇಶ್ ಅರವಿಂದ್

ದರ್ಶನ್ ಬಂಧನ ಪ್ರಕರಣದಲ್ಲಿ ಒಬ್ಬೊಬ್ಬೊರು ಒಂದೊಂದು ರೀತಿಯ ಹೇಳಿಕೆ ನೀಡುತ್ತಿದ್ದಾರೆ. ನಟ ರಮೇಶ್ ಅರವಿಂದ್ ಅವರು ಯಾವಾಗಲೂ ತೂಕದ ಮಾತುಗಳನ್ನು ಆಡುತ್ತಾರೆ. ದರ್ಶನ್ ಬಂಧನದ ವಿಚಾರದಲ್ಲೂ ಅವರು ಅರ್ಥವತ್ತಾದ ಪ್ರತಿಕ್ರಿಯೆ ನೀಡಿದ್ದಾರೆ.

‘ತಪ್ಪು ಎನ್ನುವ ಕಾರಣಕ್ಕೆ ವ್ಯಕ್ತಿಯೇ ಗೊತ್ತಿಲ್ಲ ಅನ್ನೋದಕ್ಕೆ ಆಗಲ್ಲ’; ರಮೇಶ್ ಅರವಿಂದ್
|

Updated on: Sep 11, 2024 | 8:06 AM

ನಟ ರಮೇಶ್ ಅರವಿಂದ್ ಅವರು ಯಾವಾಗಲೂ ತೂಕದ ಮಾತುಗಳನ್ನು ಆಡುತ್ತಾರೆ. ದರ್ಶನ್ ಬಂಧನದ ವಿಚಾರದಲ್ಲೂ ಅವರು ಅರ್ಥವತ್ತಾದ ಪ್ರತಿಕ್ರಿಯೆ ನೀಡಿದ್ದಾರೆ. ‘ಇಸ್ರೇಲ್ ಪ್ರಧಾನಿಯ ಮಾತನ್ನು ಹೇಳುತ್ತೇನೆ. ಗೊತ್ತಿರೋ ವ್ಯಕ್ತಿ ತಪ್ಪು ಮಾಡಿದಾಗ ತಪ್ಪು ತಪ್ಪಾಗಿರುತ್ತದೆ, ಗೊತ್ತಿರೋ ವ್ಯಕ್ತಿ ಗೊತ್ತಿರುವ ವ್ಯಕ್ತಿಯಾಗಿರುತ್ತಾನೆ. ಗೊತ್ತಿರೋ ವ್ಯಕ್ತಿ ಎನ್ನುವ ಕಾರಣಕ್ಕೆ ನಡೆದಿರೋದು ತಪ್ಪಲ್ಲ ಎಂದು ಹೇಳೋಕೆ ಆಗಲ್ಲ, ಅದು ತಪ್ಪು ಎನ್ನುವ ಕಾರಣಕ್ಕೆ ವ್ಯಕ್ತಿಯೇ ಗೊತ್ತಿಲ್ಲ ಅನ್ನೋದಕ್ಕೆ ಆಗಲ್ಲ. ಇದು ತುಂಬಾನೇ ಇಕ್ಕಟ್ಟಿನ ಸ್ಥಿತಿ ಎಂದಿದ್ದಾರೆ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ