ಉದಾಹರಣೆ ಮೂಲಕ ಇಕ್ಕಟ್ಟಿನ ಪರಿಸ್ಥಿತಿ ವಿವರಿಸಿದ ರಮೇಶ್ ಅರವಿಂದ್

ನಟ ದರ್ಶನ್ ಕೊಲೆ ಆರೋಪದಲ್ಲಿ ಜೈಲು ಸೇರಿದ್ದಾರೆ. ಆದರೆ ಹೊರಗೆ ಚಿತ್ರರಂಗ ಇದರಿಂದ ಮುಜುಗರಕ್ಕೆ ಒಳಗಾಗಿದೆ. ದರ್ಶನ್ ಪರ ನಿಲ್ಲಲೂ ಆಗದೆ, ಪೂರ್ಣವಾಗಿ ಬಿಟ್ಟುಕೊಡಲೂ ಆಗದೆ ಪರಿತಪಿಸುತ್ತಿದ್ದಾರೆ ಹಲವು ನಟ-ನಟಿಯರು. ಚಿತ್ರರಂಗದವರ ಈಗಿನ ಪರಿಸ್ಥಿತಿಯನ್ನು ನಟ ರಮೇಶ್ ಅರವಿಂದ್ ವಿರಿಸಿದ್ದು ಹೀಗೆ...

ಉದಾಹರಣೆ ಮೂಲಕ ಇಕ್ಕಟ್ಟಿನ ಪರಿಸ್ಥಿತಿ ವಿವರಿಸಿದ ರಮೇಶ್ ಅರವಿಂದ್
|

Updated on: Sep 10, 2024 | 6:55 PM

ದರ್ಶನ್ ಕೊಲೆ ಆರೋಪದಲ್ಲಿ ಜೈಲು ಸೇರಿರುವುದು ಅವರ ಕುಟುಂಬವನ್ನು ನೋವು ದೂಡಿದೆ. ಇದೇ ಸಂದರ್ಭದಲ್ಲಿ ಚಿತ್ರರಂಗವನ್ನು ಸಹ ಇಕ್ಕಟ್ಟಿಕೆ ಸಿಲುಕಿಸಿದೆ. ದರ್ಶನ್ ಜೈಲು ಸೇರಿರುವ ಕಾರಣ ಚಿತ್ರರಂಗವನ್ನು ಒಂದೇ ತಕ್ಕಡಿಯಲ್ಲಿ ತೂಗುವ ಕಾರ್ಯ ಆಗುತ್ತಿದೆ. ಇನ್ನು ನಟ-ನಟಿಯರು ದರ್ಶನ್ ಕುರಿತಾಗಿ ಎದುರಾಗುತ್ತಿರುವ ಪ್ರಶ್ನೆಗಳಿಗೆ ಉತ್ತರ ನೀಡಲಾಗದೆ ಪರಿತಪಿಸುತ್ತಿದ್ದಾರೆ. ದರ್ಶನ್ ಮಾಡಿರುವುದು ತಪ್ಪು ಎಂದು ಘಂಟಾಘೋಷವಾಗಿ ಹೇಳಲೂ ಆಗುತ್ತಿಲ್ಲ ಅಥವಾ ದರ್ಶನ್​ ತಪ್ಪೇ ಮಾಡಿಲ್ಲ ಎಂದೂ ಹೇಳಲು ಆಗುತ್ತಿಲ್ಲ. ಅತ್ತ ದರ್ಶನ್ ಏನೋ ಯಾವುದರ ಪರಿವೆಯೂ ಇಲ್ಲದೆ ಜೈಲಿನಲ್ಲಿ ದಿನ ದೂಡುತ್ತಿದ್ದಾರೆ. ಆದರೆ ಹೊರಗಿರುವ ಅವರ ಆಪ್ತರು ಇಕ್ಕಟ್ಟಿಗೆ ಸಿಲುಕಿದ್ದಾರೆ. ಈ ಬಗ್ಗೆ ನಟ ರಮೇಶ್ ಅರವಿಂದ್ ಮಾತನಾಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ