ಸೈಮಾನಲ್ಲಿ ದುನಿಯಾ ವಿಜಯ್​​ಗೆ ಆದ ರೀತಿಯದ್ದೇ ಅನುಭವ ನನಗೂ ಆಗಿದೆ: ರಮೇಶ್

Updated on: Sep 11, 2025 | 2:59 PM

Ramesh Arvind: ಸೈಮಾನಲ್ಲಿ, ಕನ್ನಡ ಚಿತ್ರರಂಗವನ್ನು ಕಡೆಗಣಿಸಿದರ ಬಗ್ಗೆ ನಟ, ನಿರ್ದೇಶಕ ದುನಿಯಾ ವಿಜಯ್ ದನಿ ಎತ್ತಿದ್ದರು. ದುನಿಯಾ ವಿಜಯ್ ಅಭಿಪ್ರಾಯಕ್ಕೆ ಕನ್ನಡ ಚಿತ್ರರಂಗದ ಹಲವರು ಬೆಂಬಲ ವ್ಯಕ್ತಪಡಿಸಿದರು. ಇದೀಗ ಕನ್ನಡದ ಜನಪ್ರಿಯ ನಟ ರಮೇಶ್ ಅರವಿಂದ್ ಅವರು ಸಹ ದುನಿಯಾ ವಿಜಯ್ ಅವರ ಅಭಿಪ್ರಾಯಕ್ಕೆ ತಮ್ಮ ಸಹಮತ ವ್ಯಕ್ತಪಡಿಸಿದ್ದಾರೆ. ಹೈದರಾಬಾದ್​​ನಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ನನಗೂ ಸಹ ಕೆಟ್ಟ ಅನುಭವ ಆಗಿತ್ತು’ ಎಂದು ರಮೇಶ್ ಅರವಿಂದ್ ಹೇಳಿದ್ದಾರೆ.

ಸೈಮಾನಲ್ಲಿ, ಕನ್ನಡ ಚಿತ್ರರಂಗವನ್ನು ಕಡೆಗಣಿಸಿದರ ಬಗ್ಗೆ ನಟ, ನಿರ್ದೇಶಕ ದುನಿಯಾ ವಿಜಯ್ (Duniya Vijay) ದನಿ ಎತ್ತಿದ್ದರು. ದುನಿಯಾ ವಿಜಯ್ ಅಭಿಪ್ರಾಯಕ್ಕೆ ಕನ್ನಡ ಚಿತ್ರರಂಗದ ಹಲವರು ಬೆಂಬಲ ವ್ಯಕ್ತಪಡಿಸಿದರು. ಇದೀಗ ಕನ್ನಡದ ಜನಪ್ರಿಯ ನಟ ರಮೇಶ್ ಅರವಿಂದ್ ಅವರು ಸಹ ದುನಿಯಾ ವಿಜಯ್ ಅವರ ಅಭಿಪ್ರಾಯಕ್ಕೆ ತಮ್ಮ ಸಹಮತ ವ್ಯಕ್ತಪಡಿಸಿದ್ದಾರೆ. ಹೈದರಾಬಾದ್​​ನಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ನನಗೂ ಸಹ ಕೆಟ್ಟ ಅನುಭವ ಆಗಿತ್ತು’ ಎಂದು ರಮೇಶ್ ಅರವಿಂದ್ ಹೇಳಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

 

Follow Us
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More