ರಮೇಶ್​ ಜಾರಕಿಹೊಳಿ ಪ್ರಕರಣ: ರಾಜ್ಯ ಕಾಂಗ್ರೆಸ್ ಒಂದು ‘ಕುಡುಕರ ಬಾರ್’ ಇದ್ದಂತೆ
ರಮೇಶ್​ ಜಾರಕಿಹೊಳಿ ಪ್ರಕರಣ: ರಾಜ್ಯ ಕಾಂಗ್ರೆಸ್ ಒಂದು ‘ಕುಡುಕರ ಬಾರ್’ ಇದ್ದಂತೆ

ರಮೇಶ್​ ಜಾರಕಿಹೊಳಿ ಪ್ರಕರಣ: ರಾಜ್ಯ ಕಾಂಗ್ರೆಸ್ ಒಂದು ‘ಕುಡುಕರ ಬಾರ್’ ಇದ್ದಂತೆ

ಸಾಧು ಶ್ರೀನಾಥ್​

Updated on: Apr 02, 2021 | 11:59 AM

ರಮೇಶ್​ ಜಾರಕಿಹೊಳಿ ಪ್ರಕರಣ: ರಾಜ್ಯ ಕಾಂಗ್ರೆಸ್ ಒಂದು ‘ಕುಡುಕರ ಬಾರ್’ ಇದ್ದಂತೆ ಎಂದು ಕರ್ನಾಟಕ ಬಿಜೆಪಿ ಕಾಂಗ್ರೆಸ್​ ಪಕ್ಷವನ್ನು ತರಾಟೆಗೆ ತೆಗೆದುಕೊಂಡಿದೆ.

Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು