AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆ ಶಿವಕುಮಾರ್ ರಾಜೀನಾಮೆ ಕೊಡಬೇಕು: ಹೈಕಮಾಂಡ್ ಇದರ ಬಗ್ಗೆ ಗಂಭೀರ ಯೋಚನೆ ಮಾಡಬೇಕು- ಲಖನ್ ಜಾರಕಿಹೊಳಿ

ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Apr 02, 2021 | 12:08 PM

Share

ಗೋಕಾಕ್ ನಲ್ಲಿ‌ ರಮೇಶ್ ಸಹೋದರ, ಕಾಂಗ್ರೆಸ್ ಮುಖಂಡ ಲಖನ್ ಜಾರಕಿಹೊಳಿ‌ ಹೇಳಿಕೆ. ಡಿಕೆಶಿ ಮೇಲೆ ಯುವತಿ ಪೋಷಕರ ಆರೋಪ ವಿಚಾರ. ಯುವತಿ ತಂದೆ ತಾಯಿ ಆರೋಪ ಮಾಡಿದ್ದು ಸತ್ಯ ಇರಬೇಕು ಅನಿಸುತ್ತಿದೆ. ಅವರ ತಂದೆ ತಾಯಿ ಹೇಳಿದಾಗ ಡಿಕೆಶಿ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕಿತ್ತು. ಹೈಕಮಾಂಡ್ ಇದರ ಬಗ್ಗೆ ಗಂಭೀರ ಯೋಚನೆ ಮಾಡಬೇಕು. ಬೈ ಎಲೆಕ್ಷನ್ ನಲ್ಲಿ ನಿಜವಾಗಿಯೂ ಕಾಂಗ್ರೆಸ್ ಮೇಲೆ‌ ಪರಿಣಾಮ ಬೀರುತ್ತೆ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು