AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮೇಶ್​ ಜಾರಕಿಹೊಳಿ ಸಿಡಿ ಕೇಸ್​ನಲ್ಲಿ ಆರೋಪಿಗಳಾದ ನರೇಶ್, ಶ್ರವಣ್ ಗೆ ಬೇಲ್ ನೀಡದಂತೆ ಎಸ್​ಐಟಿಯಿಂದ ಮನವಿ

ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 29, 2021 | 2:03 PM

Share

ರಮೇಶ್​ ಜಾರಕಿಹೊಳಿ ಸಿಡಿ ಕೇಸ್: ಹೈಕೋರ್ಟ್ ನಲ್ಲಿ ಇಂದು ಸ್ಯಾನಿಟೈಜ್ ಮಾಡುತ್ತಿರೊ ಹಿನ್ನೆಲೆ ಇಂದು ನಡೆಯಬೇಕಿದ್ದ ಕಲಾಪಗಳು ಸೋಮವಾರಕ್ಕೆ ಮುಂದೂಡಿಕೆಯಾಗಿವೆ. ಹೀಗಾಗಿ ಇಂದು ನ್ಯಾಯಾಲಯಕ್ಕೆ ಅಕ್ಷೇಪಣೆ ಸಲ್ಲಿಸಬೇಕಿದ್ದ ಎಸ್ ಐ ಟಿ ಅಧಿಕಾರಿಗಳು ಸೋಮವಾರ ಅಕ್ಷೇಪಣೆ ಸಲ್ಲಿಸಲಿದ್ದಾರೆ.

ಆಕ್ಷೇಪಣಾ ಅರ್ಜಿಯಲ್ಲಿ ಏನೆಲ್ಲಾ ಅಂಶ ಸೇರಿಸಲಿದೆ ಎಸ್ಐಟಿ..? – ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಸಿಡಿ ಕೇಸ್​ನಲ್ಲಿ ಆರೋಪಿಗಳಾದ ನರೇಶ್ ಮತ್ತು ಶ್ರವಣ್ ಪಾತ್ರ ಶಂಕೆ – ಹನಿಟ್ರ್ಯಾಪ್ ಸಂಚಿನ ಭಾಗವಾಗಲು ಹಲವು ದಾಖಲೆ ಸಿಕ್ಕಿವೆ – ಸಿಸಿಟಿವಿ ದೃಶ್ಯಗಳು ಹಾಗು ದಾಖಲಾತಿಗಳ ಸಹಿತ SIT ಮನವಿ – ಸಂಚಿನಂತೆ ಎಸ್​ಪಿ ರೋಡಿನಲ್ಲಿ ದುಬಾರಿ ಕ್ಯಾಮರಾ ಖರೀದಿ – ಪೊಲೀಸರ ಕೈಗೆ ಸಿಗದೆ, ಈವರೆಗೂ ಎಲ್ಲಿ ಎಲ್ಲಿ ತಿರುಗಿದ್ದಾರೆ..? – ಆರೋಪಿಗಳಿಗೆ ಬೇಲ್ ನೀಡದಂತೆ ಎಸ್​ಐಟಿಯಿಂದ ಮನವಿ

ಆದರೆ ಹೈಕೋರ್ಟ್ ನಲ್ಲಿ ಇಂದು ಸ್ಯಾನಿಟೈಜ್ ಮಾಡುತ್ತಿರೊ ಹಿನ್ನೆಲೆ ಇಂದು ನಡೆಯಬೇಕಿದ್ದ ಕಲಾಪಗಳು ಸೋಮವಾರಕ್ಕೆ ಮುಂದೂಡಿಕೆಯಾಗಿವೆ. ಹೀಗಾಗಿ ಇಂದು ನ್ಯಾಯಾಲಯಕ್ಕೆ ಅಕ್ಷೇಪಣೆ ಸಲ್ಲಿಸಬೇಕಿದ್ದ ಎಸ್ ಐ ಟಿ ಅಧಿಕಾರಿಗಳು ಸೋಮವಾರ ಅಕ್ಷೇಪಣೆ ಸಲ್ಲಿಸಲಿದ್ದಾರೆ.

(Ramesh Jarkiholi CD Case: SIT objects to Naresh, Sharavan Bail plea)

Published on: May 29, 2021 02:02 PM

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು