ವಿಚಾರಣೆ,  ಸಾಕ್ಷ್ಯ ಪರೀಶೀಲನೆಗಳೆಲ್ಲಾ ನಡೆದಿದೆ ಆದರೂ ಆರೋಪಿಯ ಬಂಧಿಸೋ ಕೆಲಸ ಆಗಿಲ್ಲ:  ಎಸ್ ಐ ಟಿ ವಿರುದ್ಧ ಸಿಡಿ ಯುವತಿ ವಕೀಲ ಜಗದೀಶ್ ಆಕ್ರೋಶ
ವಿಚಾರಣೆ, ಸಾಕ್ಷ್ಯ ಪರೀಶೀಲನೆಗಳೆಲ್ಲಾ ನಡೆದಿದೆ ಆದರೂ ಆರೋಪಿಯ ಬಂಧಿಸೋ ಕೆಲಸ ಆಗಿಲ್ಲ: ಎಸ್ ಐ ಟಿ ವಿರುದ್ಧ ಸಿಡಿ ಯುವತಿ ವಕೀಲ ಜಗದೀಶ್ ಆಕ್ರೋಶ

ವಿಚಾರಣೆ, ಸಾಕ್ಷ್ಯ ಪರೀಶೀಲನೆಗಳೆಲ್ಲಾ ನಡೆದಿದೆ ಆದರೂ ಆರೋಪಿಯ ಬಂಧಿಸೋ ಕೆಲಸ ಆಗಿಲ್ಲ: ಎಸ್ ಐ ಟಿ ವಿರುದ್ಧ ಸಿಡಿ ಯುವತಿ ವಕೀಲ ಜಗದೀಶ್ ಆಕ್ರೋಶ

ಸಾಧು ಶ್ರೀನಾಥ್​

Updated on: Apr 02, 2021 | 1:35 PM

ಎರಡು ದಿನಗಳಿಂದ ಎಸ್ ಐ ಟಿ ತಂಡ ವಿಚಾರಣೆ ಮಾಡುತ್ತಿದೆ. 164ರ ಪ್ರಕಾರ ಸ್ವ ಹೇಳಿಕೆಗೆ ಸಂಬಂಧಿಸಿದಂತೆ ಬೇಕಾದ ಎಲ್ಲ ಸಾಕ್ಷಿಗಳನ್ನ ಪರೀಶೀಲನೆ ಮಾಡಲಾಗ್ತಿದೆ. ಅಲ್ಲದೇ ಯುವತಿಯ ಮೆಡಿಕಲ್ ಟೆಸ್ಟ್​ ಕೂಡ ಆಗಿದೆ. ಆದರೂ ಆರೋಪಿಯನ್ನ ಬಂಧಿಸೋ ಕೆಲಸ ಆಗಿಲ್ಲ ಅಂತಾ ಯುವತಿ ಪರ ವಕೀಲ ಜಗದೀಶ್​ ಹೇಳಿದ್ದಾರೆ.

Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು