ಲಕ್ಷ್ಮಿ ಹೆಬ್ಬಾಳ್ಕರ್ ಹೆಸರು ಹೇಳದೆ ಆ ಯವ್ವ ಏನೇನೋ ಮಾತಾಡ್ತಾರೆ ಎಂದು ಟೀಕಿಸಿದ ರಮೇಶ್ ಜಾರಕಿಹೊಳಿ

ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಪಿಕ್ ಪಾಕೆಟ್ ಮತ್ತು ಲೂಟಿಕೋರರಿಗೆ ಹೋಲಿಸಿದ ಅವರು ದೇಶ ಮತ್ತು ರಾಜ್ಯ ಸುಸ್ಥಿರವಾಗಿರಬೇಕಾದರೆ, ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಬೇಕು ಮತ್ತು ಅದಕ್ಕಾಗಿ ಕ್ಷೇತ್ರದಿಂದ ಶೆಟ್ಟರ್ ಅವರನ್ನು ಅರಿಸಬೇಕು ಎಂದು ಜಾರಕಿಹೊಳಿ ಜನರಿಗೆ ಮನವಿ ಮಾಡಿದರು.

ಲಕ್ಷ್ಮಿ ಹೆಬ್ಬಾಳ್ಕರ್ ಹೆಸರು ಹೇಳದೆ ಆ ಯವ್ವ ಏನೇನೋ ಮಾತಾಡ್ತಾರೆ ಎಂದು ಟೀಕಿಸಿದ ರಮೇಶ್ ಜಾರಕಿಹೊಳಿ
|

Updated on: Apr 30, 2024 | 11:43 AM

ಬೆಳಗಾವಿ: ತಮ್ಮದೇ ಆದ ಕಾರಣಗಳಿಗೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪ್ರಚಾರಕ್ಕಿಳಿಯದ ಗೋಕಾಕ ಶಾಸಕ ರಮೇಶ್ ಜಾರಕಿಹೊಳಿ (Ramesh Jarkiholi) ಇಂದು ತಮ್ಮ ಕ್ಷೇತ್ರದಲ್ಲಿ ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ (Jagadish Shettar) ಪರ ಪ್ರಚಾರ ಮಾಡಿದರು. ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಪಿಕ್ ಪಾಕೆಟ್ ಮತ್ತು ಲೂಟಿಕೋರರಿಗೆ ಹೋಲಿಸಿದ ಅವರು ದೇಶ ಮತ್ತು ರಾಜ್ಯ ಸುಸ್ಥಿರವಾಗಿರಬೇಕಾದರೆ, ನರೇಂದ್ರ ಮೋದಿಯವರು (Narendra Modi) ಮತ್ತೊಮ್ಮೆ ಪ್ರಧಾನಿಯಾಗಬೇಕು ಮತ್ತು ಅದಕ್ಕಾಗಿ ಕ್ಷೇತ್ರದಿಂದ ಶೆಟ್ಟರ್ ಅವರನ್ನು ಅರಿಸಬೇಕು ಎಂದು ಜಾರಕಿಹೊಳಿ ಜನರಿಗೆ ಮನವಿ ಮಾಡಿದರು. ರಾಜಕಾರಣದಲ್ಲಿ ತಳಮಟ್ಟದಿಂದ ರಾಜ್ಯದ ಮುಖ್ಯಮಂತ್ರಿಯಾಗುವರೆಗೆ ಬೆಳೆದ ಶೆಟ್ಟರ್ ಅತ್ಯಂತ ಸಂಭಾವಿತ ಮತ್ತು ಶಿಸ್ತಿನ ವ್ಯಕ್ತಿ, ಬಿಜೆಪಿ ಇವರ ರಕ್ತದಲ್ಲಿ ಹರಿಯುತ್ತಿದೆ, ಇವರ ತಂದೆ ಜನಸಂಘದ ಕಾರ್ಯಕರ್ತರಾಗಿದ್ದರು ಎಂದು ಜಾರಕಿಹೊಳಿ ಹೇಳಿದರು. ಬಳಿಕ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ತಾಯಿ ಮತ್ತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಟೀಕಿಸಿದ ಜಾರಕಿಹೊಳಿ, ಅವರ ಹೆಸರನ್ನು ಹೇಳದೆ, ಆ ಯವ್ವ ಏನೇನೋ ಮಾತಾಡುತ್ತಾರೆ, ಅವರ ಮಾತು ಕೇಳಿದರೆ ರಕ್ತ ಕುದಿಯುತ್ತದೆ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ವಂಚನೆ ಕೇಸ್: ರಮೇಶ್ ಜಾರಕಿಹೊಳಿಯನ್ನು ಅರೆಸ್ಟ್ ಮಾಡದಂತೆ ಹೈಕೋರ್ಟ್ ಸೂಚನೆ

Follow us
ಸಿಎಂ ಪತ್ನಿಯವರ ಜಮೀನು ಸ್ವಾಧೀನ ಆಗಿದ್ದು ಬಿಜೆಪಿ ಅಧಿಕಾರದಲ್ಲಿ: ಶಿವಕುಮಾರ್
ಸಿಎಂ ಪತ್ನಿಯವರ ಜಮೀನು ಸ್ವಾಧೀನ ಆಗಿದ್ದು ಬಿಜೆಪಿ ಅಧಿಕಾರದಲ್ಲಿ: ಶಿವಕುಮಾರ್
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಮೋದಿ ಮಾತು
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಮೋದಿ ಮಾತು
ಪ್ರಜ್ವಲ್ ಭೇಟಿಯಾಗಲ್ಲ; ನಮಗೆ ದೇವರು, ನ್ಯಾಯಾಂಗವೇ ಗತಿಯೆಂದ ರೇವಣ್ಣ
ಪ್ರಜ್ವಲ್ ಭೇಟಿಯಾಗಲ್ಲ; ನಮಗೆ ದೇವರು, ನ್ಯಾಯಾಂಗವೇ ಗತಿಯೆಂದ ರೇವಣ್ಣ
ಸಿದ್ದರಾಮಯ್ಯ ಏಯ್ ಭೀಮ ಅಂತ ಕೂಗಿದಾಗ ಓಡಿಬಂದಿದ್ದು ಕೋಟುಧಾರಿ ಕೆಎನ್ ರಾಜಣ್ಣ
ಸಿದ್ದರಾಮಯ್ಯ ಏಯ್ ಭೀಮ ಅಂತ ಕೂಗಿದಾಗ ಓಡಿಬಂದಿದ್ದು ಕೋಟುಧಾರಿ ಕೆಎನ್ ರಾಜಣ್ಣ
ನನ್ನ ಮಗ ಸೂರಜ್ ದೈವಭಕ್ತ, ತಾಯಿ ಚಾಮುಂಶೇಶ್ವರಿ ಕೃಪೆ ಅವನ ಮೇಲಿದೆ: ರೇವಣ್ಣ
ನನ್ನ ಮಗ ಸೂರಜ್ ದೈವಭಕ್ತ, ತಾಯಿ ಚಾಮುಂಶೇಶ್ವರಿ ಕೃಪೆ ಅವನ ಮೇಲಿದೆ: ರೇವಣ್ಣ
ಮೇಲ್ಮನೆ ಮತ್ತು ಕೆಳಮನೆಗೆ ಯೋಗ್ಯ ಪ್ರತಿಪಕ್ಷ ನಾಯಕರ ಅಯ್ಕೆಯಾಗಲಿ:ತೇಜಸ್ವಿನಿ
ಮೇಲ್ಮನೆ ಮತ್ತು ಕೆಳಮನೆಗೆ ಯೋಗ್ಯ ಪ್ರತಿಪಕ್ಷ ನಾಯಕರ ಅಯ್ಕೆಯಾಗಲಿ:ತೇಜಸ್ವಿನಿ
ಮಂಗಳೂರಿನಲ್ಲಿ ಮಳೆ ಅವಾಂತರ: ರಾಜಕಾಲುವೆಯ ತಡೆಗೋಡೆ ಕುಸಿದು ರಸ್ತೆ ಬಂದ್
ಮಂಗಳೂರಿನಲ್ಲಿ ಮಳೆ ಅವಾಂತರ: ರಾಜಕಾಲುವೆಯ ತಡೆಗೋಡೆ ಕುಸಿದು ರಸ್ತೆ ಬಂದ್
ಜಿಯೋ ಬಳಿಕ ಏರ್​ಟೆಲ್ ರೀಚಾರ್ಜ್ ಪ್ಲ್ಯಾನ್​ ಬೆಲೆಯಲ್ಲಿ ಹೆಚ್ಚಳ
ಜಿಯೋ ಬಳಿಕ ಏರ್​ಟೆಲ್ ರೀಚಾರ್ಜ್ ಪ್ಲ್ಯಾನ್​ ಬೆಲೆಯಲ್ಲಿ ಹೆಚ್ಚಳ
ಕಲರ್​ ಬಳಸಿದ್ದ ಕಬಾಬ್, ಚಿಕನ್ ತಂದೂರಿ, ಗೋಬಿ ಸೀಜ್ ಮಾಡಿದ ಅಧಿಕಾರಿಗಳು
ಕಲರ್​ ಬಳಸಿದ್ದ ಕಬಾಬ್, ಚಿಕನ್ ತಂದೂರಿ, ಗೋಬಿ ಸೀಜ್ ಮಾಡಿದ ಅಧಿಕಾರಿಗಳು
ಮುಳುಗಡೆಯಾಗಿರುವ ಸೇತುವೆ ಮೇಲೆ ಪ್ರಾಣದೊಂದಿಗೆ ಬೈಕರ್ಸ್ ಚೆಲ್ಲಾಟ
ಮುಳುಗಡೆಯಾಗಿರುವ ಸೇತುವೆ ಮೇಲೆ ಪ್ರಾಣದೊಂದಿಗೆ ಬೈಕರ್ಸ್ ಚೆಲ್ಲಾಟ