Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Polls: ಅಥಣಿಯಲ್ಲಿ ಲಕ್ಷ್ಮಣ ಸವದಿಯನ್ನು ರಾಜಕೀಯವಾಗಿ ಮುಗಿಸಲು ರಮೇಶ್ ಜಾರಕಿಹೊಳಿ ಪಣ

Karnataka Assembly Polls: ಅಥಣಿಯಲ್ಲಿ ಲಕ್ಷ್ಮಣ ಸವದಿಯನ್ನು ರಾಜಕೀಯವಾಗಿ ಮುಗಿಸಲು ರಮೇಶ್ ಜಾರಕಿಹೊಳಿ ಪಣ

ಅರುಣ್​ ಕುಮಾರ್​ ಬೆಳ್ಳಿ
|

Updated on: Apr 26, 2023 | 10:30 AM

ಸವದಿಯವರು ಡಿಸಿಸಿ ಬ್ಯಾಂಕಿನ ನಿರ್ದೇಶಕರಲ್ಲಿ ಒಬ್ಬರಾಗಿದ್ದು ಅವರನ್ನು ಅಲ್ಲಿಂದಲೂ ಕೆಳಗಿಳಿಸುವುದಾಗಿ ರಮೇಶ್ ಆವೇಶದಿಂದ ಹೇಳಿದರು.

ಬೆಳಗಾವಿ: ಗೋಕಾಕ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ (Ramesh Jarkiholi) ಮತ್ತು ಮೊನ್ನೆಯಷ್ಟೇ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರಿ ಅದೇ ಪಕ್ಷದಿಂದ ಆಥಣಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಲಕ್ಷ್ಮಣ ಸವದಿ (Laxman Savadi) ನಡುವಿನ ರಾಜಕೀಯ ವೈರತ್ವ ಪರಾಕಷ್ಠೆ ತಲುಪಿದೆ. ಅಥಣಿಯಲ್ಲಿ ಇಂದು ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ (Mahesh Kumatalli) ಪರ ಪ್ರಚಾರ ಮಾಡಿದ ಸಾಹುಕಾರ್ ಜಾರಕಿಹೊಳಿ ಸವದಿಯನ್ನು ರಾಜಕೀಯವಾಗಿ ಮಟ್ಟ ಹಾಕುವ ಶಪಥ ಮಾಡಿದರು. ಸವದಿಯವರು ಡಿಸಿಸಿ ಬ್ಯಾಂಕಿನ ನಿರ್ದೇಶಕರಲ್ಲಿ ಒಬ್ಬರಾಗಿದ್ದು ಅವರನ್ನು ಅಲ್ಲಿಂದಲೂ ಕೆಳಗಿಳಿಸುವುದಾಗಿ ರಮೇಶ್ ಆವೇಶದಿಂದ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ