ಗುಂಡಿಗಳನ್ನು ಮುಚ್ಚಲು ರಸ್ತೆ ಮಧ್ಯೆ ಸಸಿ ನೆಟ್ಟು ಜನರ ಪ್ರತಿಭಟನೆ
ಮಳೆಯಿಂದ ಉಂಟಾದ ರಸ್ತೆಗುಂಡಿಗಳನ್ನು ಸರಿಪಡಿಸುವಂತೆ ಒತ್ತಾಯಿಸಿ ತಮಿಳುನಾಡಿನ ರಾಮೇಶ್ವರಂನಲ್ಲಿ ಜನರು ರಸ್ತೆಗಳ ಮಧ್ಯೆ ಸಸಿಗಳನ್ನು ನೆಟ್ಟು ಪ್ರತಿಭಟನೆ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಈ ಪ್ರದೇಶದಲ್ಲಿ ವಾಸಿಸುವ ನಿವಾಸಿಗಳಿಗೆ ಸರಿಯಾದ ರಸ್ತೆಯಿಲ್ಲದೆ ಕೆಸರು ತುಂಬಿದ ರಸ್ತೆಯಲ್ಲೇ ಹೋಗಬೇಕಾದ ಅನಿವಾರ್ಯತೆ ಎದುರಾಗಿತ್ತು. ಈ ಸಮಸ್ಯೆಯನ್ನು ರಾಜಕೀಯ ನಾಯಕರಿಗೆ ಎತ್ತಿ ತೋರಿಸಲು ಮತ್ತು ತಕ್ಷಣ ದುರಸ್ತಿಗೆ ಒತ್ತಾಯಿಸಲು ರಸ್ತೆ ಗುಂಡಿಗಳಲ್ಲಿ ಸಸಿಗಳನ್ನು ನೆಡಲಾಗಿದೆ.
ರಾಮೇಶ್ವರಂ, ನವೆಂಬರ್ 27: ಮಳೆಯಿಂದ ಉಂಟಾದ ರಸ್ತೆಗುಂಡಿಗಳನ್ನು ಸರಿಪಡಿಸುವಂತೆ ಒತ್ತಾಯಿಸಿ ತಮಿಳುನಾಡಿನ (Tamil Nadu) ರಾಮೇಶ್ವರಂನಲ್ಲಿ ಜನರು ರಸ್ತೆಗಳ ಮಧ್ಯೆ ಸಸಿಗಳನ್ನು ನೆಟ್ಟು ಪ್ರತಿಭಟನೆ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಈ ಪ್ರದೇಶದಲ್ಲಿ ವಾಸಿಸುವ ನಿವಾಸಿಗಳಿಗೆ ಸರಿಯಾದ ರಸ್ತೆಯಿಲ್ಲದೆ ಕೆಸರು ತುಂಬಿದ ರಸ್ತೆಯಲ್ಲೇ ಹೋಗಬೇಕಾದ ಅನಿವಾರ್ಯತೆ ಎದುರಾಗಿತ್ತು. ಈ ಸಮಸ್ಯೆಯನ್ನು ರಾಜಕೀಯ ನಾಯಕರಿಗೆ ಎತ್ತಿ ತೋರಿಸಲು ಮತ್ತು ತಕ್ಷಣ ದುರಸ್ತಿಗೆ ಒತ್ತಾಯಿಸಲು ರಸ್ತೆ ಗುಂಡಿಗಳಲ್ಲಿ ಸಸಿಗಳನ್ನು ನೆಡಲಾಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Latest Videos
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್

