ಗುಂಡಿಗಳನ್ನು ಮುಚ್ಚಲು ರಸ್ತೆ ಮಧ್ಯೆ ಸಸಿ ನೆಟ್ಟು ಜನರ ಪ್ರತಿಭಟನೆ
ಮಳೆಯಿಂದ ಉಂಟಾದ ರಸ್ತೆಗುಂಡಿಗಳನ್ನು ಸರಿಪಡಿಸುವಂತೆ ಒತ್ತಾಯಿಸಿ ತಮಿಳುನಾಡಿನ ರಾಮೇಶ್ವರಂನಲ್ಲಿ ಜನರು ರಸ್ತೆಗಳ ಮಧ್ಯೆ ಸಸಿಗಳನ್ನು ನೆಟ್ಟು ಪ್ರತಿಭಟನೆ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಈ ಪ್ರದೇಶದಲ್ಲಿ ವಾಸಿಸುವ ನಿವಾಸಿಗಳಿಗೆ ಸರಿಯಾದ ರಸ್ತೆಯಿಲ್ಲದೆ ಕೆಸರು ತುಂಬಿದ ರಸ್ತೆಯಲ್ಲೇ ಹೋಗಬೇಕಾದ ಅನಿವಾರ್ಯತೆ ಎದುರಾಗಿತ್ತು. ಈ ಸಮಸ್ಯೆಯನ್ನು ರಾಜಕೀಯ ನಾಯಕರಿಗೆ ಎತ್ತಿ ತೋರಿಸಲು ಮತ್ತು ತಕ್ಷಣ ದುರಸ್ತಿಗೆ ಒತ್ತಾಯಿಸಲು ರಸ್ತೆ ಗುಂಡಿಗಳಲ್ಲಿ ಸಸಿಗಳನ್ನು ನೆಡಲಾಗಿದೆ.
ರಾಮೇಶ್ವರಂ, ನವೆಂಬರ್ 27: ಮಳೆಯಿಂದ ಉಂಟಾದ ರಸ್ತೆಗುಂಡಿಗಳನ್ನು ಸರಿಪಡಿಸುವಂತೆ ಒತ್ತಾಯಿಸಿ ತಮಿಳುನಾಡಿನ (Tamil Nadu) ರಾಮೇಶ್ವರಂನಲ್ಲಿ ಜನರು ರಸ್ತೆಗಳ ಮಧ್ಯೆ ಸಸಿಗಳನ್ನು ನೆಟ್ಟು ಪ್ರತಿಭಟನೆ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಈ ಪ್ರದೇಶದಲ್ಲಿ ವಾಸಿಸುವ ನಿವಾಸಿಗಳಿಗೆ ಸರಿಯಾದ ರಸ್ತೆಯಿಲ್ಲದೆ ಕೆಸರು ತುಂಬಿದ ರಸ್ತೆಯಲ್ಲೇ ಹೋಗಬೇಕಾದ ಅನಿವಾರ್ಯತೆ ಎದುರಾಗಿತ್ತು. ಈ ಸಮಸ್ಯೆಯನ್ನು ರಾಜಕೀಯ ನಾಯಕರಿಗೆ ಎತ್ತಿ ತೋರಿಸಲು ಮತ್ತು ತಕ್ಷಣ ದುರಸ್ತಿಗೆ ಒತ್ತಾಯಿಸಲು ರಸ್ತೆ ಗುಂಡಿಗಳಲ್ಲಿ ಸಸಿಗಳನ್ನು ನೆಡಲಾಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Latest Videos
ಲಕ್ಕುಂಡಿಯಲ್ಲಿ ನಿಧಿ, ಕಪ್ಪತ್ತಗುಡ್ಡದ ಗುಹೆಯೊಳಗೆ ಬಂಗಾರದ ಗಣಿ
ಅಪಾರ್ಟ್ಮೆಂಟ್ ಲಿಫ್ಟ್ನೊಳಗೆ ಬಲೂನ್ಗಳ ಸ್ಫೋಟ; ಕಂಗಾಲಾದ ನಿವಾಸಿಗಳು
ಸಾಯಿ ಕುಮಾರ್ ಎದುರು ನಿಂತು ಸೈಲೆಂಟ್ ಆದ ಹೊಸ ಹೀರೋ; ಆಮೇಲೆ ಏನಾಯ್ತು?
ನಿವೃತ್ತಿ ಘೋಷಿಸಿದ ಬಳಿಕ ಅರಿಜಿತ್ ಸಿಂಗ್ ಮನವೊಲಿಸಲು ಆಮಿರ್ ಖಾನ್ ಪ್ರಯತ್ನ?

