ಗುಂಡಿಗಳನ್ನು ಮುಚ್ಚಲು ರಸ್ತೆ ಮಧ್ಯೆ ಸಸಿ ನೆಟ್ಟು ಜನರ ಪ್ರತಿಭಟನೆ

Updated on: Nov 27, 2025 | 10:11 PM

ಮಳೆಯಿಂದ ಉಂಟಾದ ರಸ್ತೆಗುಂಡಿಗಳನ್ನು ಸರಿಪಡಿಸುವಂತೆ ಒತ್ತಾಯಿಸಿ ತಮಿಳುನಾಡಿನ ರಾಮೇಶ್ವರಂನಲ್ಲಿ ಜನರು ರಸ್ತೆಗಳ ಮಧ್ಯೆ ಸಸಿಗಳನ್ನು ನೆಟ್ಟು ಪ್ರತಿಭಟನೆ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಈ ಪ್ರದೇಶದಲ್ಲಿ ವಾಸಿಸುವ ನಿವಾಸಿಗಳಿಗೆ ಸರಿಯಾದ ರಸ್ತೆಯಿಲ್ಲದೆ ಕೆಸರು ತುಂಬಿದ ರಸ್ತೆಯಲ್ಲೇ ಹೋಗಬೇಕಾದ ಅನಿವಾರ್ಯತೆ ಎದುರಾಗಿತ್ತು. ಈ ಸಮಸ್ಯೆಯನ್ನು ರಾಜಕೀಯ ನಾಯಕರಿಗೆ ಎತ್ತಿ ತೋರಿಸಲು ಮತ್ತು ತಕ್ಷಣ ದುರಸ್ತಿಗೆ ಒತ್ತಾಯಿಸಲು ರಸ್ತೆ ಗುಂಡಿಗಳಲ್ಲಿ ಸಸಿಗಳನ್ನು ನೆಡಲಾಗಿದೆ.

ರಾಮೇಶ್ವರಂ, ನವೆಂಬರ್ 27: ಮಳೆಯಿಂದ ಉಂಟಾದ ರಸ್ತೆಗುಂಡಿಗಳನ್ನು ಸರಿಪಡಿಸುವಂತೆ ಒತ್ತಾಯಿಸಿ ತಮಿಳುನಾಡಿನ (Tamil Nadu) ರಾಮೇಶ್ವರಂನಲ್ಲಿ ಜನರು ರಸ್ತೆಗಳ ಮಧ್ಯೆ ಸಸಿಗಳನ್ನು ನೆಟ್ಟು ಪ್ರತಿಭಟನೆ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಈ ಪ್ರದೇಶದಲ್ಲಿ ವಾಸಿಸುವ ನಿವಾಸಿಗಳಿಗೆ ಸರಿಯಾದ ರಸ್ತೆಯಿಲ್ಲದೆ ಕೆಸರು ತುಂಬಿದ ರಸ್ತೆಯಲ್ಲೇ ಹೋಗಬೇಕಾದ ಅನಿವಾರ್ಯತೆ ಎದುರಾಗಿತ್ತು. ಈ ಸಮಸ್ಯೆಯನ್ನು ರಾಜಕೀಯ ನಾಯಕರಿಗೆ ಎತ್ತಿ ತೋರಿಸಲು ಮತ್ತು ತಕ್ಷಣ ದುರಸ್ತಿಗೆ ಒತ್ತಾಯಿಸಲು ರಸ್ತೆ ಗುಂಡಿಗಳಲ್ಲಿ ಸಸಿಗಳನ್ನು ನೆಡಲಾಗಿದೆ.

 

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More