Karnataka Assembly Polls: ಮೈಸೂರಿನ ಪಿರಿಯಾಪಟ್ಟಣದಲ್ಲಿ ಚುನಾವಣಾ ಫಲಿತಾಂಶದ ಮೇಲೆ ಅವ್ಯಾಹತ ಬೆಟ್ಟಿಂಗ್!

ಚಾಮರಾಜನಗರದ ಗುಂಡ್ಲುಪೇಟೆಯ ಪಂಟರ್, ಕಿರಣ್ ಮನೆಗೆ ಪೊಲೀಸರು ಹೋದಂತೆ ಪಿರಿಯಾಪಟ್ಟಣಕ್ಕೂ ಹೋದರೆ ದೊಡ್ಡ ದೊಡ್ಡ ಬೆಟ್ಟಿಂಗ್ ಮಿಕಗಳು ಬಲೆಗೆ ಬೀಳುತ್ತವೆ.

Karnataka Assembly Polls: ಮೈಸೂರಿನ ಪಿರಿಯಾಪಟ್ಟಣದಲ್ಲಿ ಚುನಾವಣಾ ಫಲಿತಾಂಶದ ಮೇಲೆ ಅವ್ಯಾಹತ ಬೆಟ್ಟಿಂಗ್!
|

Updated on: May 12, 2023 | 7:24 PM

ಮೈಸೂರು: ಇದು ನಾಳಿನ ಚುನಾವಣೆಗೆ ಸಂಬಂಧಿಸಿದ ಇನ್ನೊಂದು ಬೆಟ್ಟಿಂಗ್ ವಿಡಿಯೋ. ಜಿಲ್ಲೆಯ ಪಿರಿಯಾಪಟ್ಟಣ (Piriyapatna) ಮತಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಕೆ ವೆಂಕಟೇಶ್ (K Venkatesh) ಗೆಲ್ತಾರೆ ಅಂತ ಈ ಊರಲ್ಲಿ ಸುಮಾರು ಜನ ಬೆಟ್ಸ್ ಹಾಕೋದಿಕ್ಕೆ ತಯಾರಾಗಿದ್ದಾರೆ, ವಿಡಿಯೋದಲ್ಲಿ ಕಾಣುವ ಮೊದಲ ವ್ಯಕ್ತಿ ವೆಂಕಟೇಶ್ ಮೇಲೆ ರೂ. 3ಲಕ್ಷ ಬಾಜಿ ಹೂಡಲು ರೆಡಿಯಾಗಿದ್ದಾರೆ ಮತ್ತು ಆಸಕ್ತರಿಗೆ ಮೊಬೈಲ್ ನಂಬರ್ ಸಹ ನೀಡುತ್ತಾರೆ. ಎರಡನೇ ವ್ಯಕ್ತಿ ಕಾಂಗ್ರೆಸ್ ಅಭ್ಯರ್ಥಿ ಪರ ಒಂದೆಕರೆ ಜಮೀನು (one acre land) ಪಣದಲ್ಲಿ ಹೂಡಲು ರೆಡಿಯಾಗಿದ್ದಾರೆ. ಹಾಗೆಯೇ ಮೂರನೇ ವ್ಯಕ್ತ ಅದೇ ವೆಂಕಟೇಶ್ ಪರ ರೂ. 5 ಲಕ್ಷ ಬಾಜಿ ಕಟ್ಟಲು ತಯಾರಾಗಿದ್ದಾರೆ. ತಾಕತ್ತಿದ್ರೆ, ದಮ್ಮಿದ್ರೆ ಬಂದು ಬಾಜಿ ಕಟ್ಟಿ ಅಂತ ಯಜಮಾನರು ಸವಾಲೆಸೆಯುತ್ತಿದ್ದಾರೆ! ಚಾಮರಾಜನಗರದ ಗುಂಡ್ಲುಪೇಟೆಯ ಪಂಟರ್, ಕಿರಣ್ ಮನೆಗೆ ಪೊಲೀಸರು ಹೋದಂತೆ ಪಿರಿಯಾಪಟ್ಟಣಕ್ಕೂ ಹೋದರೆ ದೊಡ್ಡ ದೊಡ್ಡ ಬೆಟ್ಟಿಂಗ್ ಮಿಕಗಳು ಬಲೆಗೆ ಬೀಳುತ್ತವೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ