Ramya: ‘ಪ್ರೋಮೋ ಮತ್ತು ಸಿನಿಮಾಗೆ ಸೇರಿ ರಮ್ಯಾ ನಟಿಸಿದ್ದರು, ಆದರೆ..’: ಅಸಲಿ ವಿಷಯ ತಿಳಿಸಿದ ಹಾಸ್ಟೆಲ್​ ಹುಡುಗರು

‘ರಮ್ಯಾ ಬಗ್ಗೆ ನಮಗೆ ಗೌರವ ಇದೆ. ಅವರು ಲೇಡಿ ಸೂಪರ್ ಸ್ಟಾರ್​. ಆದರೆ ಸ್ಟೇ ತಂದಿದ್ದು ತಂಬಾ ಬೇಜಾರು ಆಯ್ತು’ ಎಂದು ನಿರ್ದೇಶಕ ನಿತಿನ್​ ಕೃಷ್ಣಮೂರ್ತಿ ಹೇಳಿದ್ದಾರೆ.

Ramya: ‘ಪ್ರೋಮೋ ಮತ್ತು ಸಿನಿಮಾಗೆ ಸೇರಿ ರಮ್ಯಾ ನಟಿಸಿದ್ದರು, ಆದರೆ..’: ಅಸಲಿ ವಿಷಯ ತಿಳಿಸಿದ ಹಾಸ್ಟೆಲ್​ ಹುಡುಗರು
| Updated By: ಮದನ್​ ಕುಮಾರ್​

Updated on: Jul 20, 2023 | 7:42 PM

ಹೊಸಬರ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ (Hostel Hudugaru Bekagiddare) ಸಿನಿಮಾ ವಿರುದ್ಧ ರಮ್ಯಾ ಲೀಗಲ್​ ನೋಟೀಸ್​ ಕಳಿಸಿದ್ದು ಚಿತ್ರತಂಡಕ್ಕೆ ತಲೆನೋವಾಗಿ ಪರಿಣಮಿಸಿತ್ತು. ಈಗ ಸಿನಿಮಾದ ಬಿಡುಗಡೆಗೆ ಕೋರ್ಟ್​ ಅನುಮತಿ ನೀಡಿದೆ. ತಾವು ಕೇವಲ ಪ್ರೋಮೋಗೆ ಮಾತ್ರ ನಟಿಸಿದ್ದು ಎಂದು ರಮ್ಯಾ (Ramya) ಹೇಳಿದ್ದರು. ಆದರೆ ನಿರ್ದೇಶಕ ನಿತಿನ್​ ಕೃಷ್ಣಮೂರ್ತಿ (Nithin Krishnamurthy) ಬೇರೆ ವಿಷಯ ತಿಳಿಸಿದ್ದಾರೆ. ‘ರಮ್ಯಾ ಅವರು ಪ್ರೋಮೋ ಮತ್ತು ಸಿನಿಮಾಗೆ ಖುಷಿಯಿಂದಲೇ ನಟಿಸಿದ್ದರು. ಅವರ ಬಗ್ಗೆ ನಮಗೆ ತುಂಬ ಗೌರವ ಇದೆ. ಅವರು ಲೇಡಿ ಸೂಪರ್ ಸ್ಟಾರ್​. ಆದರೆ ಸ್ಟೇ ತಂದಿದ್ದು ತಂಬಾ ಬೇಜಾರು ಆಯ್ತು. ಎರಡೂವರೆ ವರ್ಷ ಪ್ರಮೋಷನ್​ ಮಾಡಿ ಕೊನೇ ಹಂತದಲ್ಲಿ ತೊಂದರೆ ಆಗುತ್ತಾ ಅಂತ ಭಯ ಆಗಿತ್ತು. ಆದರೆ ಕೋರ್ಟ್​ನಲ್ಲಿ ನ್ಯಾಯ ಸಿಕ್ಕಿದೆ’ ಎಂದು ನಿರ್ದೇಶಕ ನಿತಿನ್​ ಕೃಷ್ಣಮೂರ್ತಿ ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow us
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ