ಪುನೀತ್ ರಾಜ್ಕುಮಾರ್ಗೆ ವಿಶೇಷ ಗೌರವ ಸಲ್ಲಿಸಿದ ‘ರಾಣ’ ಚಿತ್ರತಂಡ
ಶ್ರೇಯಸ್ಗೆ ನಾಯಕಿಯರಾಗಿ ರೀಷ್ಮಾ ನಾಣಯ್ಯ ಹಾಗೂ ರಜನಿ ಭಾರದ್ವಾಜ್ ನಟಿಸುತ್ತಿದ್ದಾರೆ. ಕೆ. ಮಂಜು ಅರ್ಪಿಸುವ ಈ ಚಿತ್ರಕ್ಕೆ ಕೆ.ಎಂ.ಪ್ರಕಾಶ್ ಸಂಕಲನವಿದೆ. ವಿಶ್ವ ಕಲಾ ನಿರ್ದೇಶನ ಹಾಗೂ ರವಿವರ್ಮ ಅವರ ಸಾಹಸ ನಿರ್ದೇಶನವಿರುವ ‘ರಾಣ’ ಚಿತ್ರಕ್ಕೆ ಪ್ರಶಾಂತ್ ರಾಜಪ್ಪ ಸಂಭಾಷಣೆ ಬರೆದಿದ್ದಾರೆ.
ಪುನೀತ್ ರಾಜ್ಕುಮಾರ್ (Puneeth Rajkumar) ಅವರು ನಿಧನ ಹೊಂದಿ ನಾಲ್ಕು ತಿಂಗಳು ಕಳೆಯುತ್ತಾ ಬಂದಿದೆ. ಅವರಿಲ್ಲ ಎನ್ನುವ ನೋವು ಈಗಲೂ ಎಲ್ಲರನ್ನೂ ಕಾಡುತ್ತಿದೆ. ಕನ್ನಡ ಚಿತ್ರರಂಗದಲ್ಲಿ (Sandalwood) ನಡೆಯುವ ಪ್ರತಿ ಕಾರ್ಯಕ್ರಮದಲ್ಲೂ ಪುನೀತ್ ಅವರನ್ನು ನೆನಪಿಸಿಕೊಳ್ಳುವ ಕಾರ್ಯ ಆಗುತ್ತಿದೆ. ಇಂದು (ಫೆಬ್ರವರಿ 10) ‘ರಾಣ’ ಚಿತ್ರದ (Rana Movie) ಸಾಂಗ್ ರಿಲೀಸ್ ಆಗಿದೆ. ಈ ಕಾರ್ಯಕ್ರಮದ ಮೇಲೆ ಪುನೀತ್ ಅವರಿಗೆ ವಿಶೇಷ ಗೌರವ ಸಲ್ಲಿಕೆ ಮಾಡಲಾಯಿತು. ಈ ಚಿತ್ರದಲ್ಲಿ ಶ್ರೇಯಸ್ಗೆ ನಾಯಕಿಯರಾಗಿ ರೀಷ್ಮಾ ನಾಣಯ್ಯ ಹಾಗೂ ರಜನಿ ಭಾರದ್ವಾಜ್ ನಟಿಸುತ್ತಿದ್ದಾರೆ. ಕೆ. ಮಂಜು ಅರ್ಪಿಸುವ ಈ ಚಿತ್ರಕ್ಕೆ ಕೆ.ಎಂ.ಪ್ರಕಾಶ್ ಸಂಕಲನವಿದೆ. ವಿಶ್ವ ಕಲಾ ನಿರ್ದೇಶನ ಹಾಗೂ ರವಿವರ್ಮ ಅವರ ಸಾಹಸ ನಿರ್ದೇಶನವಿರುವ ‘ರಾಣ’ ಚಿತ್ರಕ್ಕೆ ಪ್ರಶಾಂತ್ ರಾಜಪ್ಪ ಸಂಭಾಷಣೆ ಬರೆದಿದ್ದಾರೆ. ಒಂದು ಹಾಡಿನ ಶೂಟಿಂಗ್ ಮಾತ್ರ ಬಾಕಿ ಇದ್ದು, ಟಾಕಿ ಪೋರ್ಷನ್ ಚಿತ್ರೀಕರಣ ಪೂರ್ಣಗೊಂಡಿದೆ.
ಇದನ್ನೂ ಓದಿ: ಯುವ ನಟನಿಗೆ ಮಚ್ಚು ಹಿಡಿಯುವ ಪಾಠ ಮಾಡಿದ ಶಿವರಾಜ್ಕುಮಾರ್
‘ಜೇಮ್ಸ್’ ಟೀಸರ್ ಬಿಡುಗಡೆಗೆ ದಿನಾಂಕ ನಿಗದಿ; ಗುಡ್ ನ್ಯೂಸ್ ಕೇಳಿ ಖುಷಿಯಾದ ಪುನೀತ್ ಫ್ಯಾನ್ಸ್
Published on: Feb 10, 2022 03:45 PM
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ

