AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್

Daali Dhananjay: ಡಾಲಿ ಧನಂಜಯ್ ನಿರ್ಮಾಣ ಮಾಡಿ ಅವರ ಗೆಳೆಯ ನಾಗಭೂಷಣ್ ನಟಿಸಿರುವ ‘ವಿದ್ಯಾಪತಿ’ ಸಿನಿಮಾ ಇದೀಗ ಬಿಡುಗಡೆ ಆಗಿದೆ. ಸಿನಿಮಾದ ಪ್ರೀಮಿಯರ್ ಶೋನಲ್ಲಿ ಭಾಗವಹಿಸಿದ್ದ ರಂಗಾಯಣ ರಘು, ಸಿನಿಮಾ ನೋಡಿ ಹರಿಸಿದ್ದಾರೆ. ರಂಗಾಯಣ ರಘು ಆಡಿದ ಮಾತುಗಳ ಕೇಳಿ ಡಾಲಿ ಧನಂಜಯ್ ಅವರು ಹಿರಿಯ ನಟನ ತಬ್ಬಿಕೊಂಡಿದ್ದಾರೆ. ‘ಡಾಲಿ ಪಿಕ್ಚರ್ಸ್ ಎಂದರೆ ಅದು ನನ್ನ ಮನೆಯ ನಿರ್ಮಾಣ ಸಂಸ್ಥೆ’ ಎಂದಿದ್ದಾರೆ.

ಮಂಜುನಾಥ ಸಿ.
|

Updated on:Apr 10, 2025 | 4:05 PM

Share

ಡಾಲಿ ಧನಂಜಯ್ (Daali Dhananjay) ನಿರ್ಮಾಣ ಮಾಡಿ ಅವರ ಗೆಳೆಯ ನಾಗಭೂಷಣ್ ನಟಿಸಿರುವ ‘ವಿದ್ಯಾಪತಿ’ ಸಿನಿಮಾ ಇದೀಗ ಬಿಡುಗಡೆ ಆಗಿದೆ. ಸಿನಿಮಾದ ಪ್ರೀಮಿಯರ್ ಶೋನಲ್ಲಿ ಭಾಗವಹಿಸಿದ್ದ ರಂಗಾಯಣ ರಘು, ಸಿನಿಮಾ ನೋಡಿ ಹರಿಸಿದ್ದಾರೆ. ರಂಗಾಯಣ ರಘು ಆಡಿದ ಮಾತುಗಳ ಕೇಳಿ ಡಾಲಿ ಧನಂಜಯ್ ಅವರು ಹಿರಿಯ ನಟನ ತಬ್ಬಿಕೊಂಡಿದ್ದಾರೆ. ‘ಡಾಲಿ ಪಿಕ್ಚರ್ಸ್ ಎಂದರೆ ಅದು ನನ್ನ ಮನೆಯ ನಿರ್ಮಾಣ ಸಂಸ್ಥೆ’ ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:04 pm, Thu, 10 April 25

Follow Us
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ರಾಮನಗರ KSRTC ಬಸ್ ನಿಲ್ದಾಣದಲ್ಲಿ ಹೈಡ್ರಾಮಾ
ರಾಮನಗರ KSRTC ಬಸ್ ನಿಲ್ದಾಣದಲ್ಲಿ ಹೈಡ್ರಾಮಾ
ಕೈ ಶಾಸಕನ ಎಡವಟ್ಟು:ಆಸ್ಪತ್ರೆಯಲ್ಲಿ ಮಹಿಳಾ ಪಾತ್ರಧಾರಿಗಳ ಡ್ಯಾನ್ಸ್, ರೀಲ್ಸ್
ಕೈ ಶಾಸಕನ ಎಡವಟ್ಟು:ಆಸ್ಪತ್ರೆಯಲ್ಲಿ ಮಹಿಳಾ ಪಾತ್ರಧಾರಿಗಳ ಡ್ಯಾನ್ಸ್, ರೀಲ್ಸ್
ಪಟ್ಟು ಸಡಿಲಿಸದ ಬಿಜೆಪಿ, ಸಚಿವ ನಾಗೇಂದ್ರ ರಾಜೀನಾಮೆಗೆ ಮತ್ತೊಂದು ಹೋರಾಟ
ಪಟ್ಟು ಸಡಿಲಿಸದ ಬಿಜೆಪಿ, ಸಚಿವ ನಾಗೇಂದ್ರ ರಾಜೀನಾಮೆಗೆ ಮತ್ತೊಂದು ಹೋರಾಟ
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು