ಒಂದು ಬುದ್ಧಿವಂತ ದೆವ್ವದ ಬಗ್ಗೆ ಮಾತನಾಡಿದ ರಂಗಾಯಣ ರಘು
‘ಕಸ್ತೂರಿ ಮಹಲ್’ ಸಿನಿಮಾ ರಿಲೀಸ್ಗೆ ರೆಡಿ ಇದೆ. ಈ ಚಿತ್ರದಲ್ಲಿ ಶಾನ್ವಿ ಶ್ರೀವಾಸ್ತವ ಮುಖ್ಯ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಹಿರಿಯ ನಟ ರಂಗಾಯಣ ರಘು ಕೂಡ ಒಂದು ಮುಖ್ಯ ಪಾತ್ರ ಮಾಡಿದ್ದಾರೆ.
ದಿನೇಶ್ ಬಾಬು ನಿರ್ದೇಶನದಲ್ಲಿ ತಯಾರಾದ ‘ಕಸ್ತೂರಿ ಮಹಲ್’ ಸಿನಿಮಾ (Kasturi Mahal ) ರಿಲೀಸ್ಗೆ ರೆಡಿ ಇದೆ. ಈ ಚಿತ್ರದಲ್ಲಿ ಶಾನ್ವಿ ಶ್ರೀವಾಸ್ತವ ಮುಖ್ಯ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಹಿರಿಯ ನಟ ರಂಗಾಯಣ ರಘು (Rangayana Raghu) ಕೂಡ ಒಂದು ಮುಖ್ಯ ಪಾತ್ರ ಮಾಡಿದ್ದಾರೆ. ಈ ಸಿನಿಮಾ ಹಾರರ್ ಶೈಲಿಯಲ್ಲಿ ಮೂಡಿ ಬಂದಿದೆ. ಈ ಚಿತ್ರದ ಬಗ್ಗೆ ರಂಗಾಯಣ ರಘು ಅವರು ಮಾತನಾಡಿದ್ದಾರೆ. ಈ ಸಿನಿಮಾ ಹೇಗೆ ಮೂಡಿ ಬಂದಿದೆ ಎನ್ನುವ ವಿಚಾರವನ್ನು ಅವರು ಹೇಳಿದ್ದಾರೆ. ‘ದಿನೇಶ್ ಬಾಬು ಅವರು ಎಲ್ಲ ರೀತಿಯ ಸಿನಿಮಾ ಮಾಡಿದ್ದಾರೆ. ಈ ಸಿನಿಮಾ ತುಂಬಾನೇ ಚೆನ್ನಾಗಿ ಮೂಡಿಬಂದಿದೆ. ದೆವ್ವದ ಬಗ್ಗೆ ಚರ್ಚೆ ನಡೆಯುತ್ತಿದೆ. ನಮ್ಮ ಸಿನಿಮಾದಲ್ಲಿ ಇರುವುದು ತುಂಬಾ ಬುದ್ಧಿವಂತ ದೆವ್ವ’ ಎಂದಿದ್ದಾರೆ ರಂಗಾಯಣ ರಘು.
ಇದನ್ನೂ ಓದಿ: ‘ಆರ್ಆರ್ಆರ್’ ಸಿನಿಮಾದಲ್ಲಿ ಅಬ್ಬರಿಸಿದ ಜ್ಯೂ. ಎನ್ಟಿಆರ್
RRR Movie Collection: ‘ಆರ್ಆರ್ಆರ್’ ಚಿತ್ರ ಕರ್ನಾಟಕದಲ್ಲಿ ಗಳಿಸಿದ್ದೆಷ್ಟು? ಇಲ್ಲಿದೆ ಮಾಹಿತಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್ಗೆ ಗುದ್ದಿದ ಟ್ರಕ್ ಡ್ರೈವರ್

