ಕಾಂಗ್ರೆಸ್ ಶಾಸಕ ಜಮೀರ್ ಖಾನ್ ವೈಭವೋಪೇತ ನಿವಾಸಕ್ಕೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ನಾಯಕ ಭೇಟಿ; ಜಮೀರ್ ನಮ್ಮ ಹೀರೋ ಎಂದ ಸುರ್ಜೆವಾಲಾ
ಅಭಿಯಾನದ ವೇಳೆ ಜವಹಾರ್ ಲಾಲ್ ನೆಹರು ಜನ್ಮದಿನಾಚರಣೆ ಆಚರಿಸಲಾಯಿತು. ಬೃಹತ್ ಕಾರ್ಯಕ್ರಮಕ್ಕೆ ಎಐಸಿಸಿ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಚಾಲನೆ ನೀಡಿ ಮಾತನಾಡಿದ್ದರು.
ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಮನೆಗೆ ಕಾಂಗ್ರೆಸ್ನ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಭೇಟಿ ನೀಡಿದರು. ಜಮೀರ್ ಅದ್ದೂರಿ ಮನೆಗೆ ಭೇಟಿ ನೀಡಿದ್ದ ರಣದೀಪ್ ಸುರ್ಜೇವಾಲಾ ಕೆಲ ಕಾಲ ಚರ್ಚೆ ನಡೆಸಿದರು. ನಿವಾಸಕ್ಕೆ ಆಗಮಿಸಿದ ರಾಜ್ಯ ಉಸ್ತುವಾರಿ ಸುರ್ಜೇವಾಲಾರನ್ನು ಜಮೀರ್ ಹೂಗುಚ್ಛ ನೀಡಿ ಸ್ವಾಗತಿಸಿದರು. ಈ ವೇಳೆ ಅತಿಥಿಯಾಗಿ ಆಗಮಿಸಿದ್ದ ಕಾಂಗ್ರೆಸ್ ರಾಜ್ಯ ಉಸ್ತುವಾರಿಗೆ ತಿನ್ನಲು ಸಿಹಿ ನೀಡಿದರು. ಈ ವೇಳೆ ಪಕ್ಷದ ಕೆಲ ಕಾರ್ಯಕರ್ತರು ಇದ್ದರು. 12 ವರ್ಷದ ಬಳಿಕ ಸದಸ್ಯತ್ವ ಅಭಿಯಾನ ಕಾರ್ಯಕ್ರಮ ನಿನ್ನೆ ನಡೆಯಿತು. ಅಭಿಯಾನದ ವೇಳೆ ಜವಹಾರ್ ಲಾಲ್ ನೆಹರು ಜನ್ಮದಿನಾಚರಣೆ ಆಚರಿಸಲಾಯಿತು. ಬೃಹತ್ ಕಾರ್ಯಕ್ರಮಕ್ಕೆ ಎಐಸಿಸಿ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಚಾಲನೆ ನೀಡಿ ಮಾತನಾಡಿದ್ದರು. ನೆಹರು ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು. ಬ್ರಿಟಿಷರ ವಿರುದ್ಧ ಹೋರಾಟ ಮಾಡಿ ಜೈಲಿಗೆ ಹೋಗಿದ್ದರು ಎಂದು ಅಭಿಪ್ರಾಯಪಟ್ಟಿದ್ದರು.

ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್

ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ

ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ

ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
