ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮಸಣಗುಡಿ-ಊಟಿ ರಸ್ತೆಯಲ್ಲಿ ಬೃಹದಾಕಾರದ ಹೆಬ್ಬುಲಿಯೊಂದು ಪ್ರತ್ಯಕ್ಷವಾಗಿದೆ. ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾದ ಈ ದೃಶ್ಯ ಅರಣ್ಯ ಸಿಬ್ಬಂದಿ ಹಾಗೂ ವಾಹನ ಸವಾರರಲ್ಲಿ ಅಚ್ಚರಿ ಮೂಡಿಸಿದೆ. ದಷ್ಟ ಪುಷ್ಟವಾದ ವ್ಯಾಘ್ರನನ್ನ ಕಂಡು ಸಂತಸಗೊಂಡ ಸವಾರರು, ಅದರ ಗಾತ್ರ ಕಂಡು ಆತಂಕಕ್ಕೂ ಒಳಗಾಗಿದ್ದಾರೆ. ಜಿಲ್ಲೆಯಲ್ಲಿ ಹುಲಿಗಳ ಸಂಚಾರ ಹೆಚ್ಚುತ್ತಿರುವುದಕ್ಕೆ ಇದೂ ಒಂದು ಸಾಕ್ಷಿಯಾಗಿದೆ.
ಚಾಮರಾಜನಗರ, ಡಿಸೆಂಬರ್ 16: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮಸಣಗುಡಿ-ಊಟಿ ರಸ್ತೆಯಲ್ಲಿ ಬೃಹದಾಕಾರದ ಹೆಬ್ಬುಲಿಯೊಂದು ಪ್ರತ್ಯಕ್ಷವಾಗಿದೆ. ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾದ ಈ ದೃಶ್ಯ ಅರಣ್ಯ ಸಿಬ್ಬಂದಿ ಹಾಗೂ ವಾಹನ ಸವಾರರಲ್ಲಿ ಅಚ್ಚರಿ ಮೂಡಿಸಿದೆ. ದಷ್ಟ ಪುಷ್ಟವಾದ ವ್ಯಾಘ್ರನನ್ನ ಕಂಡು ಸಂತಸಗೊಂಡ ಸವಾರರು, ಅದರ ಗಾತ್ರ ಕಂಡು ಆತಂಕಕ್ಕೂ ಒಳಗಾಗಿದ್ದಾರೆ. ಜಿಲ್ಲೆಯಲ್ಲಿ ಹುಲಿಗಳ ಸಂಚಾರ ಹೆಚ್ಚುತ್ತಿರುವುದಕ್ಕೆ ಇದೂ ಒಂದು ಸಾಕ್ಷಿಯಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Latest Videos
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್

