ಸೂರ್ಯನಿಗೆ ಬಳೆ ತೊಡಿಸಿದ ಬೆಳಕು, ಮೈಸೂರಿನಲ್ಲಿ ಅಪರೂಪದ ದೃಶ್ಯ ಸೆರೆ

Edited By: ಆಯೇಷಾ ಬಾನು

Updated on: Sep 02, 2023 | 11:20 AM

ನಂಜನಗೂಡು ತಾಲ್ಲೂಕು ಸುತ್ತೂರು ಗ್ರಾಮದ ಬಳಿ ಸುತ್ತೂರು ನಂಜುಂಡನಾಯಕ ಅವರ ಕ್ಯಾಮೆರಾದಲ್ಲಿ ಅಪರೂಪದ ಚಿತ್ರ ಸೆರೆಯಾಗಿದೆ. ಸೂರ್ಯನ ಸುತ್ತ ಆಕರ್ಷಕ ಬಳೆಯ ಆಕಾರ ಗೋಚರವಾಗಿದೆ. ಬೆಳಕಿನ ವಕ್ರೀಭವನ, ಮೋಡದಲ್ಲಿನ ನೀರಿನ ಕಣಗಳಿಂದ ಈ ರೀತಿಯ ಉಂಗುರ ಸೃಷ್ಟಿಯಾಗಿದೆ ಎನ್ನಲಾಗಿದೆ.

ಮೈಸೂರು, ಸೆ.02: ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಭಾರತದ ಮಹತ್ವಕಾಂಕ್ಷೆಯ ಆದಿತ್ಯ ಎಲ್‌1 ಮಿಷನ್ ಉಡಾವಣೆಗೆ ಸಕಲ ಸಿದ್ದತೆ ನಡೆದಿದೆ. ಮತ್ತೊಂದೆಡೆ ಮೈಸೂರಿನ ಛಾಯಾಗ್ರಾಹಕನ ಕ್ಯಾಮೆರಾದಲ್ಲಿ ಅಪರೂಪದ ಚಿತ್ರ ಸೆರೆಯಾಗಿದೆ. ನಂಜನಗೂಡು ತಾಲ್ಲೂಕು ಸುತ್ತೂರು ಗ್ರಾಮದ ಬಳಿ ಸುತ್ತೂರು ನಂಜುಂಡನಾಯಕ ಅವರ ಕ್ಯಾಮೆರಾದಲ್ಲಿ ಅಪರೂಪದ ಚಿತ್ರ ಸೆರೆಯಾಗಿದೆ. ಸೂರ್ಯನ ಸುತ್ತ ಆಕರ್ಷಕ ಬಳೆಯ ಆಕಾರ ಗೋಚರವಾಗಿದೆ. ಬೆಳಕಿನ ವಕ್ರೀಭವನ, ಮೋಡದಲ್ಲಿನ ನೀರಿನ ಕಣಗಳಿಂದ ಈ ರೀತಿಯ ಉಂಗುರ ಸೃಷ್ಟಿಯಾಗಿದೆ ಎನ್ನಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More