ಸ್ಪಂದನಾ ನಿಧನದ ಬಳಿಕ ಹೇಗಿತ್ತು ವಿಜಯ್ ರಾಘವೇಂದ್ರ ಪರಿಸ್ಥಿತಿ? ಯಾರಿಗೂ ಬೇಡ ಈ ನೋವು

ವಿದೇಶದಲ್ಲಿ ಮಡಿದ ಸ್ಪಂದನಾ ವಿಜಯ್​ ರಾಘವೇಂದ್ರ ಅವರ ಮೃತದೇಹವನ್ನು ಭಾರತಕ್ಕೆ ತರುವಲ್ಲಿ ಕುಟುಂಬದವರು ಸಾಕಷ್ಟು ಕಷ್ಟಪಡಬೇಕಾಯಿತು. ಆ ಸಂದರ್ಭದಲ್ಲಿ ವಿಜಯ್​ ರಾಘವೇಂದ್ರ ಅವರು ಅನುಭವಿಸಿದ ಸಂಕಟ ಅಷ್ಟಿಷ್ಟಲ್ಲ. ಪತ್ನಿಯ ನಿಧನದ ಬಳಿಕ ಅವರ ಪರಿಸ್ಥಿತಿ ಹೇಗಿತ್ತು ಎಂಬುದನ್ನು ವಿವರಿಸುವ ವಿಡಿಯೋಗಳು ಲಭ್ಯವಾಗಿವೆ.

ಸ್ಪಂದನಾ ನಿಧನದ ಬಳಿಕ ಹೇಗಿತ್ತು ವಿಜಯ್ ರಾಘವೇಂದ್ರ ಪರಿಸ್ಥಿತಿ? ಯಾರಿಗೂ ಬೇಡ ಈ ನೋವು
|

Updated on: Aug 20, 2023 | 1:19 PM

ನಟ ವಿಜಯ್​ ರಾಘವೇಂದ್ರ (Vijay Raghavendra) ಅವರು ಶೋಕದಲ್ಲಿ ಮುಳುಗಿದ್ದಾರೆ. ಅವರ ಪತ್ನಿ ಸ್ಪಂದನಾ ಹೃದಯಾಘಾತದಿಂದ (Heart Attack) ನಿಧನರಾಗಿದ್ದು ತೀವ್ರ ನೋವಿನ ಸಂಗತಿ. ಪ್ರೀತಿಸಿ ಮದುವೆಯಾದ ಪತ್ನಿ ಇನ್ನಿಲ್ಲ ಎಂದಾಗ ಆ ನೋವನ್ನು ಸಹಿಸಿಕೊಳ್ಳುವುದು ಅಸಾಧ್ಯ. ಆ ಸಂದರ್ಭದಲ್ಲಿ ವಿಜಯ್​ ರಾಘವೇಂದ್ರ ಅವರು ಅನುಭವಿಸಿದ ಸಂಕಟ ಅಷ್ಟಿಷ್ಟಲ್ಲ. ಪತ್ನಿಯ ನಿಧನದ ಬಳಿಕ ಅವರ ಪರಿಸ್ಥಿತಿ ಹೇಗಿತ್ತು ಎಂಬುದನ್ನು ವಿವರಿಸುವ ವಿಡಿಯೋಗಳು ಈಗ ಲಭ್ಯವಾಗಿವೆ. ವಿದೇಶದಲ್ಲಿ ಮಡಿದ ಸ್ಪಂದನಾ (Spandana Vijay Raghavendra) ಅವರ ಮೃತದೇಹವನ್ನು ಭಾರತಕ್ಕೆ ತರುವಲ್ಲಿ ವಿಜಯ್​ ರಾಘವೇಂದ್ರ ಕುಟುಂಬ ಸಾಕಷ್ಟು ಕಷ್ಟಪಡಬೇಕಾಯಿತು. ಆಗಸ್ಟ್​ 9ರಂದು ಸ್ಪಂದನಾ ಅವರ ಅಂತ್ಯಕ್ರಿಯೆ ನಡೆಯಿತು. ಆಗಸ್ಟ್​ 16ರಂದು ಉತ್ತರ ಕ್ರಿಯೆ ನೆರವೇರಿಸಲಾಯಿತು.

​ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow us
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ