‘ರಶ್ಮಿಕಾಗೆ ಭದ್ರತೆ ನೀಡಿ’; ಕೇಂದ್ರಕ್ಕೆ ಮನವಿ ಮಾಡಿದ ಕೊಡವ ಸಮುದಾಯ
ರಶ್ಮಿಕಾ ಮಂದಣ್ಣ ಅವರ ವಿಚಾರ ಸಾಕಷ್ಟು ಚರ್ಚೆ ಆಗುತ್ತಿದೆ. ಅವರ ವಿರುದ್ಧ ರವಿಕುಮಾರ್ ಗಾಣಿಗ ಅವರು ದೂರು ಸಲ್ಲಿಕೆ ಮಾಡಿದ್ದರು. ಈಗ ರಶ್ಮಿಕಾ ಮಂದಣ್ಣ ಅವರಿಗೆ ಭದ್ರತೆ ನೀಡಿ ಎನ್ನುವ ಕೊರಿಕೆಯನ್ನು ಇಡಲಾಗಿದೆ. ಕೊಡವ ಸಮುದಾಯದ ಕಡೆಯಿಂದ ಹೀಗೊಂದು ಮನವಿ ಸಲ್ಲಿಕೆ ಆಗಿದೆ.
ರಶ್ಮಿಕಾ ಮಂದಣ್ಣ ಅವರ ವಿರುದ್ಧ ಶಾಸಕ ರವಿಕುಮಾರ್ ಗಣಿಗ ಧ್ವನಿ ಎತ್ತಿದ್ದರು. ಅವರ ವಿರುದ್ಧದ ಹೇಳಿಕೆ ಬಳಿಕ ಕೊಡವ ನ್ಯಾಷನಲ್ ಸಂಘಟನೆಯ ಅಧ್ಯಕ್ಷ ನಂದಿನೆರವಂಡ ನಾಚಪ್ಪ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ರಶ್ಮಿಕಾ ಮಂದಣ್ಣ ಅವರಿಗೆ ಭದ್ರತೆ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ. ಜಾತಿ ವಿಚಾರಕ್ಕೆ ಅವರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ದೂರಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಕಾನ್ಸ್ಟೇಬಲ್ ಜತೆ ಎಂಗೇಜ್ಮೆಂಟ್ ಆಗಿ ಮೂರೇ ತಿಂಗಳಿಗೆ ಯುವತಿ ದುರಂತ ಸಾವು
ತ್ರಿಶಾ ಜತೆ ಮೈತ್ರಿ ಮಾಡಿಕೊಂಡು ದಳಪತಿ ವಿಜಯ್ ಗೆದ್ದರು: ರಿಷಿಕಾ ಸಿಂಗ್
ಐಪಿಎಲ್ನಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್ಮನ್ ಪ್ರಿಯಾಂಶ್ ಆರ್ಯ
ಬೆಂಗಳೂರಿಗರಿಗೆ ಬಂಪರ್ ಕೊಡುಗೆ: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ
