ರೈಲು ಬೋಗಿಗಳಲ್ಲಿ ಇಲಿಗಳ ಕಾಟ; ಬ್ಯಾಗ್, ಚೀಲ ಕಚ್ಚುತ್ತಿವೆ ಎಂದು ಪ್ರಯಾಣಿಕರ ಅಳಲು

ಜನರಲ್ ಬೋಗಿಗಳಲ್ಲಿ ಇಲಿಗಳು ಬಿಂದಾಸ್ ಆಗಿ ಓಡಾಡುತ್ತಿವೆ. ಹೈದರಾಬಾದ್ - ವಿಜಯಪುರ ಎಕ್ಸ್ಪ್ರೆಸ್ ರೈಲಿನಲ್ಲಿ ಇಲಿಗಳ ಓಡಾಟ ಹೆಚ್ಚಿದ್ದು ಯಾರ ಭಯವೂ ಇಲ್ಲದೆ ಕಾಲು ಕಾಲಿಗೆ ಸಿಕ್ಕಿ ತಪ್ಪಿಸಿಕೊಂಡು ಓಡಾಡುತ್ತಿವೆ. ರೈಲಿನಲ್ಲಿನ ಪ್ರಯಾಣಿಕರ ನಿದ್ದೆ ಕೆಡಿಸುತ್ತಿವೆ. ಪ್ರಯಾಣಿಕರ ಬ್ಯಾಗ್ ಹಾಗೂ ಇತರೇ ವಸ್ತುಗಳು ಸೇರಿದಂತೆ ಚೀಲಗಳನ್ನು ಕಚ್ಚಿ ಹಾಕುತ್ತಿವೆ.

ರೈಲು ಬೋಗಿಗಳಲ್ಲಿ ಇಲಿಗಳ ಕಾಟ; ಬ್ಯಾಗ್, ಚೀಲ ಕಚ್ಚುತ್ತಿವೆ ಎಂದು ಪ್ರಯಾಣಿಕರ ಅಳಲು
| Updated By: ಆಯೇಷಾ ಬಾನು

Updated on: Sep 16, 2023 | 9:39 AM

ವಿಜಯಪುರ, ಸೆ.16: ರೈಲುಗಳಲ್ಲಿ ಶೌಚಾಲಯ ಶುಚಿಗೊಳಿಸದೆ ದುರ್ನಾಥ, ಸೊಳ್ಳೆ, ಜಿರಳೆ, ಇಲಿ ಕಾಟ ಸಾಮಾನ್ಯ. ಜೊತೆಗೆ ಇವುಗಳ ಬಗ್ಗೆ ರೈಲ್ವೆ ಇಲಾಖೆಗಳಿಗೆ ದೂರು ನೀಡಿ ಪರಿಹಾರ ಪಡೆದುಕೊಂಡ ಪ್ರಯಾಣಿಕರೂ ಇದ್ದಾರೆ. ಸದ್ಯ ಹೈದರಾಬಾದ್ – ವಿಜಯಪುರ ಎಕ್ಸ್ಪ್ರೆಸ್ ರೈಲಿನ ಬೋಗಿಗಳಲ್ಲಿ ಇಲಿ ಕಾಟ ಹೆಚ್ಚಾಗಿದ್ದು ರೈಲ್ವೆ ಇಲಾಖೆಯ ಅಧಿಕಾರಿಗಳ ಮೇಲೆ ಪ್ರಯಾಣಿಕರು ಆಕ್ರೋಶ ಹೊರ ಹಾಕಿದ್ದಾರೆ. ಬೋಗಿಗಳನ್ನು ಸರಿಯಾಗಿ ಸ್ವಚ್ಚಗೊಳಿಸದ ಸಿಬ್ಬಂದಿ ಮೇಲೆ ಕಿಡಿಕಾರಿದ್ದಾರೆ.

ಜನರಲ್ ಬೋಗಿಗಳಲ್ಲಿ ಇಲಿಗಳು ಬಿಂದಾಸ್ ಆಗಿ ಓಡಾಡುತ್ತಿವೆ. ಹೈದರಾಬಾದ್ – ವಿಜಯಪುರ ಎಕ್ಸ್ಪ್ರೆಸ್ ರೈಲಿನಲ್ಲಿ ಇಲಿಗಳ ಓಡಾಟ ಹೆಚ್ಚಿದ್ದು ಯಾರ ಭಯವೂ ಇಲ್ಲದೆ ಕಾಲು ಕಾಲಿಗೆ ಸಿಕ್ಕಿ ತಪ್ಪಿಸಿಕೊಂಡು ಓಡಾಡುತ್ತಿವೆ. ರೈಲಿನಲ್ಲಿನ ಪ್ರಯಾಣಿಕರ ನಿದ್ದೆ ಕೆಡಿಸುತ್ತಿವೆ. ಪ್ರಯಾಣಿಕರ ಬ್ಯಾಗ್ ಹಾಗೂ ಇತರೇ ವಸ್ತುಗಳು ಸೇರಿದಂತೆ ಚೀಲಗಳನ್ನು ಕಚ್ಚಿ ಹಾಕುತ್ತಿವೆ. ದಿನ ನಿತ್ಯ ರೈಲಿನಲ್ಲಿ ಇಲಿಗಳ ಕಾಟಕ್ಕೆ ಬೇಸತ್ತ ರೈಲು ಪ್ರಯಾಣಿಕರು ಇಲಿಗಳ ಕಾಟ ತಪ್ಪಿಸಿ ಸುರಕ್ಷಿತ ಪ್ರಯಾಣಕ್ಕೆ ಅನುಕೂಲ ಕಲ್ಪಿಸಬೇಕು ಎಂದು ರೈಲ್ವೆ ಇಲಾಖೆಗೆ ಆಗ್ರಹಿಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Follow us
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕಾಂಗ್ರೆಸ್​ ಕಾರ್ಯಕರ್ತರಿಂದ ಸಿಎಂ ಆಪ್ತ, ಮುಡಾ ಅಧ್ಯಕ್ಷನಿಗೆ ಘೇರಾವ್​
ಕಾಂಗ್ರೆಸ್​ ಕಾರ್ಯಕರ್ತರಿಂದ ಸಿಎಂ ಆಪ್ತ, ಮುಡಾ ಅಧ್ಯಕ್ಷನಿಗೆ ಘೇರಾವ್​
‘ಬಿಗ್ ಬಾಸ್​ಗೆ ಬರೋಕೆ ಅವಕಾಶ ಕೊಡಿ ಪ್ಲೀಸ್’; ಮನವಿ ಮಾಡಿದ ಹುಚ್ಚ ವೆಂಕಟ್
‘ಬಿಗ್ ಬಾಸ್​ಗೆ ಬರೋಕೆ ಅವಕಾಶ ಕೊಡಿ ಪ್ಲೀಸ್’; ಮನವಿ ಮಾಡಿದ ಹುಚ್ಚ ವೆಂಕಟ್
ಪುನೀತ್ ರಾಜ್​ಕುಮಾರ್​ಗಾಗಿ ದೇವಸ್ಥಾನ ಕಟ್ಟಿದ್ದೇಕೆ? ವಿವರಿಸಿದ ಅಭಿಮಾನಿ
ಪುನೀತ್ ರಾಜ್​ಕುಮಾರ್​ಗಾಗಿ ದೇವಸ್ಥಾನ ಕಟ್ಟಿದ್ದೇಕೆ? ವಿವರಿಸಿದ ಅಭಿಮಾನಿ
ಗರುಡ ಪುರಾಣ ಮನೆಯಲ್ಲಿ ಇಟ್ಟುಕೊಳ್ಳಬಹುದಾ? ಇಲ್ಲಿದೆ ಉತ್ತರ
ಗರುಡ ಪುರಾಣ ಮನೆಯಲ್ಲಿ ಇಟ್ಟುಕೊಳ್ಳಬಹುದಾ? ಇಲ್ಲಿದೆ ಉತ್ತರ
Nithya Bhavishya: ಶುಕ್ರವಾರದ ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶುಕ್ರವಾರದ ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ
ಅಪ್ಪು ಅಭಿಮಾನಕ್ಕೆ ಫ್ಯಾನ್ಸ್ ಕಟ್ಟಿದ ದೇವಸ್ಥಾನ ಉದ್ಘಾಟಿಸಿದ ಅಶ್ವಿನಿ
ಅಪ್ಪು ಅಭಿಮಾನಕ್ಕೆ ಫ್ಯಾನ್ಸ್ ಕಟ್ಟಿದ ದೇವಸ್ಥಾನ ಉದ್ಘಾಟಿಸಿದ ಅಶ್ವಿನಿ
ಶ್ರೀಗಳ ಉಪಟಳ ಹೆಚ್ಚಳ: ತಿರುಪತಿ ಲಡ್ಡು ಬಗ್ಗೆ ಕೋಡಿಶ್ರೀ ಮಾತು
ಶ್ರೀಗಳ ಉಪಟಳ ಹೆಚ್ಚಳ: ತಿರುಪತಿ ಲಡ್ಡು ಬಗ್ಗೆ ಕೋಡಿಶ್ರೀ ಮಾತು
ಕ್ಲಾಸ್​ರೂಂನಲ್ಲೇ ಶಿಕ್ಷಕಿಗೆ ಬೆದರಿಕೆ ಹಾಕಿ, ಉಗುಳಿದ ಎಂಬಿಎ ವಿದ್ಯಾರ್ಥಿ
ಕ್ಲಾಸ್​ರೂಂನಲ್ಲೇ ಶಿಕ್ಷಕಿಗೆ ಬೆದರಿಕೆ ಹಾಕಿ, ಉಗುಳಿದ ಎಂಬಿಎ ವಿದ್ಯಾರ್ಥಿ
ಸಿದ್ದರಾಮಯ್ಯಗೆ ಮುಡಾ ಸಂಕಷ್ಟ: ಈ ಹಿಂದೆ ಕೋಡಿಶ್ರೀ ನುಡಿದಿದ್ದ ಭವಿಷ್ಯ ನಿಜ
ಸಿದ್ದರಾಮಯ್ಯಗೆ ಮುಡಾ ಸಂಕಷ್ಟ: ಈ ಹಿಂದೆ ಕೋಡಿಶ್ರೀ ನುಡಿದಿದ್ದ ಭವಿಷ್ಯ ನಿಜ