ರತನ್ ಟಾಟಾ ವಿಧಿವಶ: ಸರಳ ಸಜ್ಜನಿಕೆಯ ಉದ್ಯಮಿ 10 ವರ್ಷಗಳ ಹಿಂದೆ ಉಡುಪಿಗೆ ಬಂದಿದ್ದರು!

ರತನ್ ಟಾಟಾ ವಿಧಿವಶ: ವಿಡಿಯೋ ಎಡಭಾಗದ ಮೇಲ್ಬದಿಯಲ್ಲಿ ಕಾಣುತ್ತಿರುವಂತೆ 11 ಫೆಬ್ರುವರಿ, 2014 ರಂದು ಹಿರಿಯಡ್ಕಗೆ ಬಂದಿದ್ದ ಟಾಟಾ ಗ್ರಾಮೀಣ ಪರಿಸರದ ಮಠದಲ್ಲಿ ಸರಳ ರೀತಿಯಲ್ಲಿ ಸಮಯ ಕಳೆದಿದ್ದರು. ಅವರನ್ನು ನೋಡಲು ಬಂದಿದ್ದ ಸ್ಥಳೀಯರಿಗೆ ತಾವು ಟಾಟಾ ಸಮೂಹ ಸಂಸ್ಥೆಗಳ ಚೇರ್ಮನ್ ಜೊತೆ ಇದ್ದ ಭಾವನೆಯೇ ಬಂದಿರಲಿಲ್ಲ.

ರತನ್ ಟಾಟಾ ವಿಧಿವಶ: ಸರಳ ಸಜ್ಜನಿಕೆಯ ಉದ್ಯಮಿ 10 ವರ್ಷಗಳ ಹಿಂದೆ ಉಡುಪಿಗೆ ಬಂದಿದ್ದರು!
|

Updated on: Oct 10, 2024 | 4:04 PM

ಉಡುಪಿ: ಬುಧವಾರ ರಾತ್ರಿ ತಮ್ಮ ಸುದೀರ್ಘ ಬದುಕಿಗೆ ಕೊನೆ ಹೇಳಿದ ಭಾರತದ ವಿಶ್ವವಿಖ್ಯಾತ ಉದ್ಯಮಿ ರತನ್ ಟಾಟಾ ಅವರು ಸುಮಾರು 10 ವರ್ಷಗಳ ಹಿಂದೆ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥರ ಆಹ್ವಾನದ ಮೇರೆಗೆ ಉಡುಪಿ ಜಿಲ್ಲೆಗೆ ಭೇಟಿ ನೀಡಿದ್ದರು. ಜಿಲ್ಲೆಯ ಹಿರಿಯಡ್ಕದಲ್ಲಿರುವ ಪುತ್ತಿಗೆ ವಿದ್ಯಾಪೀಠದ ಗತಸ್ವಾಗತ ಗೋಪುರವನ್ನು ಉದ್ಘಾಟಿಸಲು ಟಾಟಾ ಅವರನ್ನು ಆಹ್ವಾನಿಸಲಾಗಿತ್ತು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ರತನ್ ಟಾಟಾ ನಿಜವಾಗಿಯೂ ದಂತಕಥೆಯಾಗಿದ್ದರು: ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ

Follow us
ಅಭಿಮಾನಿಗಳಿಗೆ ಕೈ ಸನ್ನೆ ಮಾಡಿದ ದರ್ಶನ್; ಜೈಲಿಂದ ದಾಸ ಕೊಟ್ಟ ಸಿಗ್ನಲ್ ಏನು?
ಅಭಿಮಾನಿಗಳಿಗೆ ಕೈ ಸನ್ನೆ ಮಾಡಿದ ದರ್ಶನ್; ಜೈಲಿಂದ ದಾಸ ಕೊಟ್ಟ ಸಿಗ್ನಲ್ ಏನು?
ಜಗಳೂರು ವಿಧಾನಸಭಾ ಕ್ಷೇತ್ರದ ಕೆರೆಗಳಿಗೆ ನೀರು ತುಂಬಿಸುವ ಕಾರ್ಯ ಆರಂಭ!
ಜಗಳೂರು ವಿಧಾನಸಭಾ ಕ್ಷೇತ್ರದ ಕೆರೆಗಳಿಗೆ ನೀರು ತುಂಬಿಸುವ ಕಾರ್ಯ ಆರಂಭ!
ಭಾರತ ರತ್ನ ರತನ್ ಟಾಟಾ ನಿಧನಕ್ಕೆ ಮುಂಬೈನಲ್ಲಿ ಪ್ರಕೃತಿಯಿಂದಲೂ ಶೋಕಾಚರಣೆ
ಭಾರತ ರತ್ನ ರತನ್ ಟಾಟಾ ನಿಧನಕ್ಕೆ ಮುಂಬೈನಲ್ಲಿ ಪ್ರಕೃತಿಯಿಂದಲೂ ಶೋಕಾಚರಣೆ
ಹಾರ್ದಿಕ್ ಪಾಂಡ್ಯ ಫೀಲ್ಡಿಂಗ್​ಗೆ ಪ್ರೇಕ್ಷಕರು ನಿಬ್ಬೆರಗು
ಹಾರ್ದಿಕ್ ಪಾಂಡ್ಯ ಫೀಲ್ಡಿಂಗ್​ಗೆ ಪ್ರೇಕ್ಷಕರು ನಿಬ್ಬೆರಗು
ಹರಿವ ನೀರಲ್ಲಿ ಕಾರುಗಳನ್ನು ಮುಂದಕ್ಕೆ ಓಡಿಸಲು ಚಾಲಕರ ಪಡಿಪಾಟಲು
ಹರಿವ ನೀರಲ್ಲಿ ಕಾರುಗಳನ್ನು ಮುಂದಕ್ಕೆ ಓಡಿಸಲು ಚಾಲಕರ ಪಡಿಪಾಟಲು
ನರಕದವರನ್ನು ಒಲಿಸಲು ತಪ್ಪು ನಿರ್ಧಾರ ತೆಗೆದುಕೊಂಡ್ರಾ ಹಂಸಾ?
ನರಕದವರನ್ನು ಒಲಿಸಲು ತಪ್ಪು ನಿರ್ಧಾರ ತೆಗೆದುಕೊಂಡ್ರಾ ಹಂಸಾ?
Navaratri 2024: ನವರಾತ್ರಿ 8ನೇ ದಿನ ಪೂಜಿಸಲಾಗುವ ಮಹಾಗೌರಿ ಮಹತ್ವವೇನು?
Navaratri 2024: ನವರಾತ್ರಿ 8ನೇ ದಿನ ಪೂಜಿಸಲಾಗುವ ಮಹಾಗೌರಿ ಮಹತ್ವವೇನು?
ಈ ರಾಶಿಯವರಿಗೆ ಮರೆವಿನ ಕಾರಣಕ್ಕೆ ಉದ್ಯೋಗದಲ್ಲಿ ಹಿನ್ನಡೆಯೆನಿಸುವುದು
ಈ ರಾಶಿಯವರಿಗೆ ಮರೆವಿನ ಕಾರಣಕ್ಕೆ ಉದ್ಯೋಗದಲ್ಲಿ ಹಿನ್ನಡೆಯೆನಿಸುವುದು
ಬಾಂಗ್ಲಾ ಬೌಲರ್​ಗಳ ಬೆಂಡೆತ್ತಿದ ಭಾರತೀಯರು: ಇಲ್ಲಿದೆ ನೋಡಿ ಹೈಲೈಟ್ಸ್
ಬಾಂಗ್ಲಾ ಬೌಲರ್​ಗಳ ಬೆಂಡೆತ್ತಿದ ಭಾರತೀಯರು: ಇಲ್ಲಿದೆ ನೋಡಿ ಹೈಲೈಟ್ಸ್
ವೇದಿಕೆಗಳಲ್ಲಿ ದೈವಾರಾಧನೆ ಅಣಕ ಮಾಡುವವರಿಗೆ ರಿಷಬ್​ ಶೆಟ್ಟಿ ಖಡಕ್ ಎಚ್ಚರಿಕೆ
ವೇದಿಕೆಗಳಲ್ಲಿ ದೈವಾರಾಧನೆ ಅಣಕ ಮಾಡುವವರಿಗೆ ರಿಷಬ್​ ಶೆಟ್ಟಿ ಖಡಕ್ ಎಚ್ಚರಿಕೆ