ಉಡುಪಿ: ಬುಧವಾರ ರಾತ್ರಿ ತಮ್ಮ ಸುದೀರ್ಘ ಬದುಕಿಗೆ ಕೊನೆ ಹೇಳಿದ ಭಾರತದ ವಿಶ್ವವಿಖ್ಯಾತ ಉದ್ಯಮಿ ರತನ್ ಟಾಟಾ ಅವರು ಸುಮಾರು 10 ವರ್ಷಗಳ ಹಿಂದೆ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥರ ಆಹ್ವಾನದ ಮೇರೆಗೆ ಉಡುಪಿ ಜಿಲ್ಲೆಗೆ ಭೇಟಿ ನೀಡಿದ್ದರು. ಜಿಲ್ಲೆಯ ಹಿರಿಯಡ್ಕದಲ್ಲಿರುವ ಪುತ್ತಿಗೆ ವಿದ್ಯಾಪೀಠದ ಗತಸ್ವಾಗತ ಗೋಪುರವನ್ನು ಉದ್ಘಾಟಿಸಲು ಟಾಟಾ ಅವರನ್ನು ಆಹ್ವಾನಿಸಲಾಗಿತ್ತು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ರತನ್ ಟಾಟಾ ನಿಜವಾಗಿಯೂ ದಂತಕಥೆಯಾಗಿದ್ದರು: ಬಿಜೆಪಿ ಹಿರಿಯ ನಾಯಕ ಎಲ್ಕೆ ಅಡ್ವಾಣಿ