ಮುಂಬೈ: ಕಳೆದ ರಾತ್ರಿ ಸುಮಾರು 11.30 ಕ್ಕೆ ವಿಧಿವಶರಾದ ಖ್ಯಾತ ಉದ್ಯಮಿ ಭಾರತ ರತ್ನ ರತನ್ ಟಾಟಾ ಅವರ ಪಾರ್ಥೀವ ಶರೀರವನ್ನು ನಗರದ ಎನ್ಸಿಪಿಎ ಆವರಣಕ್ಕೆ ಸ್ಥಳಾಂತರಿಸಲಾಗಿದೆ. ಗಣ್ಯರು ಮತ್ತು ಸಾರ್ವಜನಿಕರು ಇಲ್ಲಿಗೆ ಬಂದು ಅಗಲಿದ ಚೇತನಕ್ಕೆ ತಮ್ಮ ಅಂತಿಮ ಸಲ್ಲಿಸಬಹುದು. ರತನ್ ಟಾಟಾ ಅವರ ಅಂತ್ಯಕ್ರಿಯೆ ಇಂದು ಸಾಯಂಕಾಲ ವೊರ್ಲಿ ಚಿತಾಗಾರದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: Ratan Tata: ರತನ್ ಟಾಟಾ ನಾಲ್ಕು ಬಾರಿ ಪ್ರೀತಿಯ ಬಲೆಗೆ ಸಿಲುಕಿದ್ದರೂ ಬ್ರಹ್ಮಚಾರಿಯಾಗಿಯೇ ಉಳಿದಿದ್ದೇಕೆ?