AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ಯಾಕಾಗಬೇಕು? ರವಿಚಂದ್ರನ್ ಮಾತಿಗೆ ಚಪ್ಪಾಳೆಯ ಸುರಿಮಳೆ

ಮದುವೆ ಯಾಕಾಗಬೇಕು? ರವಿಚಂದ್ರನ್ ಮಾತಿಗೆ ಚಪ್ಪಾಳೆಯ ಸುರಿಮಳೆ

ರಾಜೇಶ್ ದುಗ್ಗುಮನೆ
|

Updated on: Apr 20, 2025 | 9:11 AM

Share

ರವಿಚಂದ್ರನ್ ಅವರು ವಿವಾಹ ಏಕಾಗಬೇಕು ಎಂಬುದನ್ನು ವಿವರಿಸಿದ್ದಾರೆ. ‘ಭರ್ಜರಿ ಬ್ಯಾಚುಲರ್ಸ್ 2’ ವೇದಿಕೆ ಮೇಲೆ ಅವರು ಈ ಬಗ್ಗೆ ಮಾತನಾಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಸಂದರ್ಭದ ವಿಡಿಯೋಗಳು ವೈರಲ್ ಆಗಿ ಗಮನ ಸೆಳೆದಿವೆ. ರವಿಚಂದ್ರನ್ ಮಾತಿಗೆ ಎಲ್ಲರೂ ಮೆಚ್ಚುಗೆ ಸೂಚಿಸಿದ್ದಾರೆ .   

ರವಿಚಂದ್ರನ್ (Ravichandran) ಅವರು ಜೀ ಕನ್ನಡದ ‘ಭರ್ಜರಿ ಬ್ಯಾಚುಲರ್ಸ್ 2’ ವೇದಿಕೆ ಮೇಲೆ ಗಮನ ಸೆಳೆಯುತ್ತಿದ್ದಾರೆ. ಅವರು ತಮ್ಮ ಜೀವನದ ಅನುಭವಗಳನ್ನು ಎಲ್ಲರ ಜೊತೆ ಹಂಚಿಕೊಳ್ಳುತ್ತಿದ್ದಾರೆ. ಈಗ ರವಿಚಂದ್ರನ್ ಅವರು ಮದುವೆ ಯಾಕೆ ಆಗ ಬೇಕು ಎನ್ನುವ ಬಗ್ಗೆ ತಮ್ಮ ಅನುಭವ ಹಂಚಿಕೊಂಡಿದ್ದಾರೆ. ಅವರ ಮಾತುಗಳಿಗೆ ಚಪ್ಪಾಳೆ ಬಿದ್ದಿದೆ. ಅವರು ವಿವರಿಸಿದ್ದು ಏನು? ಇದಕ್ಕೆ ಮೇಲಿನ ವಿಡಿಯೋ ನೋಡಿ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More