‘ಪ್ರೇಮಲೋಕ’ ಚಿತ್ರಕ್ಕೆ ಜೂಹಿ ಚಾವ್ಲಾ ಆಯ್ಕೆ ಆಗಿದ್ದು ಹೇಗೆ? ರವಿಚಂದ್ರನ್​ ತೆರೆದಿಟ್ಟ ರೆಟ್ರೋ ಸ್ಟೋರಿ

‘ಪ್ರೇಮಲೋಕ’ ಸಿನಿಮಾದಲ್ಲಿ ರವಿಚಂದ್ರನ್​ ಮತ್ತು ಜೂಹಿ ಚಾವ್ಲಾ ಜೋಡಿಯನ್ನು ಸಿನಿಪ್ರಿಯರು ಸಖತ್​ ಮೆಚ್ಚಿಕೊಂಡರು. ಆ ಚಿತ್ರಕ್ಕೆ ನಾಯಕಿಯ ಆಯ್ಕೆ ಆಗಿದ್ದರ ಹಿಂದೆ ಒಂದು ಇಂಟರೆಸ್ಟಿಂಗ್​ ಕಥೆ ಇದೆ.

‘ಪ್ರೇಮಲೋಕ’ ಚಿತ್ರಕ್ಕೆ ಜೂಹಿ ಚಾವ್ಲಾ ಆಯ್ಕೆ ಆಗಿದ್ದು ಹೇಗೆ? ರವಿಚಂದ್ರನ್​ ತೆರೆದಿಟ್ಟ ರೆಟ್ರೋ ಸ್ಟೋರಿ
| Updated By: ಮದನ್​ ಕುಮಾರ್​

Updated on: Sep 12, 2021 | 3:14 PM

ಕನ್ನಡ ಚಿತ್ರರಂಗದಲ್ಲಿ ಇತಿಹಾಸ ನಿರ್ಮಿಸಿದ ಸಿನಿಮಾ ಪ್ರೇಮಲೋಕ. ಆ ಚಿತ್ರಕ್ಕೆ ನಾಯಕಿ ಆಗುವ ಮೂಲಕ ಜೂಹಿ ಚಾವ್ಲಾ ಅವರು ಕನ್ನಡಕ್ಕೆ ಕಾಲಿಟ್ಟಿದ್ದರು. ಅಷ್ಟಕ್ಕೂ ರವಿಚಂದ್ರನ್​ ಅವರು ಜೂಹಿಯನ್ನು ಆಯ್ಕೆ ಮಾಡಿದ್ದು ಯಾಕೆ? ಟಿವಿ9 ನಡೆಸಿದ ಸಂದರ್ಶನದಲ್ಲಿ ಈ ಪ್ರಶ್ನೆಗೆ ‘ಕ್ರೇಜಿ ಸ್ಟಾರ್​’ ಉತ್ತರಿಸಿದ್ದಾರೆ. ಅಂದು ನಡೆದ ವಿಚಾರಗಳನ್ನೆಲ್ಲ ಎಳೆಎಳೆಯಾಗಿ ವಿವರಿಸಿದ್ದಾರೆ. ‘ಮಾಡರ್ನ್​ ಡ್ರೆಸ್​ ಹಾಕುವಂತಹ ಹುಡುಗಿ ಬೇಕಿತ್ತು. ಆ ಸಮಯದಲ್ಲಿ ಸ್ಕರ್ಟ್​ ಹಾಕಿಕೊಂಡು ನಟಿಸುವ ಅಭ್ಯಾಸ ಇಲ್ಲಿನ ಹೀರೋಯಿನ್​ಗಳಿಗೆ ಇರಲಿಲ್ಲ’ ಎಂದು ರವಿಚಂದ್ರನ್​ ಹೇಳಿದ್ದಾರೆ.

‘ರಾಜ್ ​ಕಪೂರ್​ ಅವರ ‘ಬಾಬಿ’ ಮುಂತಾದ ಸಿನಿಮಾ ನೋಡಿ ನಾನು ಸ್ಫೂರ್ತಿ ಪಡೆದುಕೊಂಡಿದ್ದೆ. ಆ ರೀತಿ ಹಾಡುಗಳು, ಗ್ಲಾಮರ್​ ನಮ್ಮ ಸಿನಿಮಾದಲ್ಲೂ ಇರಬೇಕು ಅಂತ ಬಯಸಿದ್ದೆ. ಹಾಗಾಗಿ ಬಾಂಬೆಗೆ ಹೋಗಿ ಹೀರೋಯಿನ್​ ಹುಡುಕೋಕೆ ಶುರು ಮಾಡಿದ್ವಿ. ನಾವು ನೋಡಿದ 53 ಅಥವಾ 54ನೇ ಹುಡುಗಿಯೇ ಜೂಹಿ ಚಾವ್ಲಾ’ ಎಂದು ಆ ದಿನಗಳನ್ನು ರವಿಚಂದ್ರನ್​ ನೆನಪು ಮಾಡಿಕೊಂಡಿದ್ದಾರೆ. ಇನ್ನೂ ಅನೇಕ ವಿವರಗಳನ್ನು ಈ ವಿಡಿಯೋದಲ್ಲಿ ಅವರು ತೆರೆದಿಟ್ಟಿದ್ದಾರೆ.

ಇದನ್ನೂ ಓದಿ:

‘ಕುಡಿಯೋ ಎಂದು ಅಂಬರೀಷ್​ ಯಾವತ್ತೂ ಒತ್ತಾಯ ಮಾಡಲಿಲ್ಲ, ಅದು ದೊಡ್ಡಗುಣ’; ರವಿಚಂದ್ರನ್​

‘ಮೊದಲ ಸಿನಿಮಾದಲ್ಲಿ ರಾಜ್​ಕುಮಾರ್​ ತಬ್ಬಿದ್ದಕ್ಕೆ ನಟನಾಗಿ ಬಂದೆ ಅನಿಸುತ್ತೆ’; ರವಿಚಂದ್ರನ್​

Follow us
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು