‘ನಾನು ಲೀಡರ್ ಆಗೋಕೆ ಲಾಯಕ್ ಇಲ್ಲ’; ನೇರ ಮಾತಲ್ಲಿ ಹೇಳಿದ ರವಿಚಂದ್ರನ್

ಸದ್ಯ ಏನೇ ತೊಂದರೆ ಆದರೂ ಹಿರಿಯ ನಟ ಶಿವರಾಜ್​ಕುಮಾರ್ ಬಳಿ ಹೋಗುತ್ತಾರೆ. ರವಿಚಂದ್ರನ್ ಕೂಡ ಈ ಬಗ್ಗೆ ಮುಂದಾಳತ್ವ ತೆಗೆದುಕೊಳ್ಳಬಹುದಿತ್ತು ಅನ್ನೋದು ಕೆಲವರ ಅಭಿಪ್ರಾಯ. ಈ ಬಗ್ಗೆ ರವಿಚಂದ್ರನ್ ಅವರು ಮೌನ ಮುರಿದಿದ್ದಾರೆ.

‘ನಾನು ಲೀಡರ್ ಆಗೋಕೆ ಲಾಯಕ್ ಇಲ್ಲ’; ನೇರ ಮಾತಲ್ಲಿ ಹೇಳಿದ ರವಿಚಂದ್ರನ್
|

Updated on: May 31, 2024 | 8:58 AM

ಕನ್ನಡ ಇಂಡಸ್ಟ್ರಿಯಲ್ಲಿ ಅನೇಕ ಹಿರಿಯ ನಟರಿದ್ದಾರೆ. ಏನಾದರೂ ಸಮಸ್ಯೆ ಎದುರಾದಾಗ ಅದನ್ನು ಬಗೆಹರಿಸೋಕೆ ಬರೋದು ಕೆಲವೇ ಕೆಲವು ಮಂದಿ. ಸದ್ಯ ಏನೇ ತೊಂದರೆ ಆದರೂ ಹಿರಿಯ ನಟ ಶಿವರಾಜ್​ಕುಮಾರ್ ಬಳಿ ಹೋಗುತ್ತಾರೆ. ರವಿಚಂದ್ರನ್ (Ravichandran) ಕೂಡ ಈ ಬಗ್ಗೆ ಮುಂದಾಳತ್ವ ತೆಗೆದುಕೊಳ್ಳಬಹುದಿತ್ತು ಅನ್ನೋದು ಕೆಲವರ ಅಭಿಪ್ರಾಯ. ಈ ಬಗ್ಗೆ ರವಿಚಂದ್ರನ್ ಅವರು ಮೌನ ಮುರಿದಿದ್ದಾರೆ. ‘ನಾನು ಅದಕ್ಕೆ ಲಾಯಕ್ ಇಲ್ಲ. ನನ್ನ ಕೈಯಲ್ಲಿ ಅದು ಆಗಲ್ಲ. ನಾನು ಅದಕ್ಕೆ ಫಿಟ್ ಅಲ್ಲ’ ಎಂದು ನೇರ ಮಾತುಗಳಲ್ಲಿ ಹೇಳಿದ್ದಾರೆ. ರವಿಚಂದ್ರನ್ ಅವರು ಯಾವುದೇ ವಿಚಾರ ಇದ್ದರೂ ನೇರವಾಗಿ ಮಾತನಾಡೋಕೆ ಇಷ್ಟಪಡುತ್ತಾರೆ. ಈಗ ನಾಯಕತ್ವದ ಬಗ್ಗೆ ಕೇಳಿದ ಪ್ರಶ್ನೆಗೆ ಅವರು ಈ ರೀತಿ ಮಾತನಾಡಿದ್ದು ನೋಡಿ ಅನೇಕರಿಗೆ ಅಚ್ಚರಿ ಆಗಿದೆ. ಕೆಲವರು ರವಿಚಂದ್ರನ್ ಅವರನ್ನು ಮೆಚ್ಚಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್