ನಾನು ಪ್ರಭಾಕರ್ ತೊಡೆಯಮೇಲೆ ಆಡಿ ಬೆಳೆದವನು ಎಂದ ರವಿಚಂದ್ರನ್

‘ಲಂಕಾಸುರ’ ಸಿನಿಮಾದ ಟೀಸರ್​ ಲಾಂಚ್ ಕಾರ್ಯಕ್ರಮ ಜುಲೈ 6ರಂದು ನಡೆಯಿತು. ಕಾರ್ಯಕ್ರಮಕ್ಕೆ ಹಿರಿಯ ನಟ ರವಿಚಂದ್ರನ್ ಅವರು ಅತಿಥಿಯಾಗಿ ಆಗಮಿಸಿದ್ದರು. ಈ ವೇಳೆ ಅವರು ಪ್ರಭಾಕರ್ ಅವರನ್ನು ನೆನಪಿಸಿಕೊಂಡರು.

ನಾನು ಪ್ರಭಾಕರ್ ತೊಡೆಯಮೇಲೆ ಆಡಿ ಬೆಳೆದವನು ಎಂದ ರವಿಚಂದ್ರನ್
| Updated By: ರಾಜೇಶ್ ದುಗ್ಗುಮನೆ

Updated on: Jul 07, 2022 | 3:01 PM

ವಿನೋದ್ ಪ್ರಭಾಕರ್ (Vinod Prabhakar) ಅಭಿನಯದ ‘ಲಂಕಾಸುರ’ ಸಿನಿಮಾದ ಟೀಸರ್​ ಲಾಂಚ್ ಕಾರ್ಯಕ್ರಮ ಜುಲೈ 6ರಂದು ನಡೆಯಿತು. ‘ಟೈಗರ್ ಟಾಕೀಸ್’ ಮೂಲಕ ವಿನೋದ್ ಪ್ರಭಾಕರ್ ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈ ಕಾರ್ಯಕ್ರಮಕ್ಕೆ ಹಿರಿಯ ನಟ ರವಿಚಂದ್ರನ್ ಅವರು ಅತಿಥಿಯಾಗಿ ಆಗಮಿಸಿದ್ದರು. ಈ ವೇಳೆ ಅವರು ಪ್ರಭಾಕರ್ ಅವರನ್ನು ನೆನಪಿಸಿಕೊಂಡರು. ‘ನಾನು ಪ್ರಭಾಕರ್ ಅವರ ತೊಡೆಯಮೇಲೆ ಕುಳಿತು ಬೆಳೆದವನು’ ಎಂದಿದ್ದಾರೆ ರವಿಚಂದ್ರನ್ (Ravichandran). ಆ ವಿಡಿಯೋ ಇಲ್ಲಿದೆ.

ಇದನ್ನೂ ಓದಿ: ‘ಹುಡುಗಿಯರನ್ನು ಮುಟ್ಟದೇ ನಿಂಗೆ ಸಿನಿಮಾ ಮಾಡೋಕೆ ಬರಲ್ವಾ?’: ರವಿಚಂದ್ರನ್​ಗೆ ನೇರ ಪ್ರಶ್ನೆ ಕೇಳಿದ್ದ ಪತ್ನಿ

ತಂದೆ ‘ಟೈಗರ್​’ ಪ್ರಭಾಕರ್​ ಹೆಸರಿನಲ್ಲಿ ನಿರ್ಮಾಣ ಸಂಸ್ಥೆ ಆರಂಭಿಸಿದ ವಿನೋದ್​ ಪ್ರಭಾಕರ್​ಗೆ ರವಿಚಂದ್ರನ್​ ವಿಶ್​

Follow us
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!