ಆರ್ಸಿಬಿ ಐಪಿಎಲ್ ಚಾಂಪಿಯನ್: ಮೈಸೂರಿನ ಎಲ್ಲ ಇಂದಿರಾ ಕ್ಯಾಂಟೀನ್ಗಳಲ್ಲಿ ಉಚಿತ ಹೋಳಿಗೆ ಊಟ
ಆರ್ಸಿಬಿ ಐಪಿಎಲ್ ಚಾಂಪಿಯನ್ ಆದ ಖುಷಿಗೆ ಕೆಆರ್ ಬ್ಯಾಂಕ್ ಅಧ್ಯಕ್ಷ ಬಸವರಾಜ ಬಸಪ್ಪ ಎಂಬವರು ಮೈಸೂರಿನ ಎಲ್ಲ ಇಂದಿರಾ ಕ್ಯಾಂಟೀನ್ಗಳಲ್ಲಿ ಉಚಿತ ಹೋಳಿಗೆ ಊಟ ವಿತರಣೆಗೆ ವ್ಯವಸ್ಥೆ ಮಾಡಿದ್ದಾರೆ. ಮಧ್ಯಾಹ್ನ 12 ರಿಂದ ಉಚಿತ ಹೋಳಿಗೆ ಊಟ ವಿತರಣೆ ಶುರುವಾಗಿದ್ದು, ವಿಡಿಯೋ ಇಲ್ಲಿದೆ.
ಮೈಸೂರು, ಜೂನ್ 4: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್ ಫೈನಲ್ ಗೆದ್ದ ಸಂಭ್ರಮದಲ್ಲಿ ಮೈಸೂರು ಇಂದಿರಾ ಕ್ಯಾಂಟೀನ್ನಲ್ಲಿ ಇಂದು ಉಚಿತ ಹೋಳಿಗೆ ಊಟ ವಿತರಣೆ ಮಾಡಲಾಗುತ್ತಿದೆ. 18 ವರ್ಷಗಳ ಕನಸು ನನಸಾದ ಕಾರಣ ಕೆಆರ್ ಬ್ಯಾಂಕ್ ಅಧ್ಯಕ್ಷ ಬಸವರಾಜ ಬಸಪ್ಪ ಎಂಬವರು ಉಚಿತ ಹೋಳಿಗೆ ಊಟ ವ್ಯವಸ್ಥೆ ಮಾಡಿದ್ದಾರೆ. ಮೈಸೂರು ನಗರದ ಎಲ್ಲಾ ಇಂದಿರಾ ಕ್ಯಾಂಟೀನ್ಗಳಲ್ಲಿ ಮಧ್ಯಾಹ್ನ 12 ಗಂಟೆಯಿಂದ ಉಚಿತ ಹೋಳಿಗೆ ಊಟ ವಿತರಣೆ ನಡೆಯುತ್ತಿದೆ.
ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ
Latest Videos

ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ

ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ

ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ

ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
