Odisha Train Accident: ಹೇಗಿತ್ತು ಆ ಭೀಕರ ಅಪಘಾತ, ಕಣ್ಣಾರೆ ಕಂಡ ಕನ್ನಡಿಗನ ಪ್ರತಿಕ್ರಿಯೆ
ಒಡಿಶಾದ ಬಾಲಸೋರ್ ಜಿಲ್ಲೆ ಬಹನಾಗ ಬಳಿ ಸಂಭವಿಸಿದ ರೈಲು ಅಪಘಾತದಲ್ಲಿ ಸದ್ಯದ ಮಾಹಿತಿ ಪ್ರಕಾರ 280 ಪ್ರಯಾಣಿಕರು ಸಾವನ್ನಪ್ಪಿದ್ದು 900ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಪಾರಾದ ಕನ್ನಡಿಗನ ಪ್ರತಿಕ್ರಿಯೆ
ಬೆಂಗಳೂರು: ಒಡಿಶಾದ ಬಾಲಸೋರ್ ಜಿಲ್ಲೆ ಬಹನಾಗ ಬಳಿ ಸಂಭವಿಸಿದ ರೈಲು ಅಪಘಾತದಲ್ಲಿ ಸದ್ಯದ ಮಾಹಿತಿ ಪ್ರಕಾರ 280 ಪ್ರಯಾಣಿಕರು ಸಾವನ್ನಪ್ಪಿದ್ದು 900ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಇನ್ನು ಅಪಘಾತ ಕೋರಮಂಡಲ್ ಎಕ್ಸಪ್ರೆಸ್, ಬೈಯಪ್ಪನಹಳ್ಳಿ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್-ಹೌರಾ ಎಕ್ಸಪ್ರೆಸ್ ಮತ್ತು ಗೂಡ್ಸ್ ರೈಲುಗಳ ಮಧ್ಯೆ ಸಂಭವಿಸಿದೆ. ಯಶವಂತಪುರ (ಬೆಂಗಳೂರು) ಹೌರಾ ಎಕ್ಸ್ಪ್ರೆಸ್ನಲ್ಲಿ 110 ಜನ ಕನ್ನಡಿಗರು ಕೂಡ ಪ್ರಯಾಣಿಸಿದ್ದು, ಸುರಕ್ಷಿತವಾಗಿದ್ದಾರೆ. ನಡೆದ ಘಟನೆ ಬಗ್ಗೆ ರೈಲಿನಲ್ಲಿದ್ದ ಕನ್ನಡಿಗ ಅಪಘಾತದ ಭೀಕರತೆಯನ್ನು ಬಿಚ್ಚಿಟ್ಟಿದ್ದಾರೆ.
Follow Us
Latest Videos
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್
ನೌಕಾ ಡ್ರೋನ್ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್

